ಕಾರ್ಕಳ: ಕ್ರಿಯೇಟಿವ್‌ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ; ಕ್ರಿಯೇಟಿವ್‌ ಸಮಾಗಮ

ಕಾರ್ಕಳ: ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನ (ರಿ) ಕಾರ್ಕಳ ಇದರ ವತಿಯಿಂದ ಜುಲೈ 07 ರಂದು 2023-24 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ʼಕ್ರಿಯೇಟಿವ್‌ ಸಮಾಗಮʼ ಕಾಲೇಜಿನ ನೇಸರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ವಾರ್ಷಿಕ ಸಂಚಿಕೆ “ಸಪ್ತಸ್ವರ”ವನ್ನು ಬಿಡುಗಡೆಗೊಳಿಸಿ ಮಾತನಾಡಿದ ಡಾ. ಗಣನಾಥ ಶೆಟ್ಟಿ, ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಾಧನೆ ಮಾಡುವಂತಾಗಲಿ ಎಂದು ಆಶಿಸಿದರು. ಸಂಸ್ಥಾಪಕ ಅಮೃತ್‌ ರೈ ಕಾಲೇಜಿನ ವಿವಿಧ ಸಂಘಗಳನ್ನು ಉದ್ಘಾಟಿಸಿದರು. ಪ್ರಾಸ್ತಾವಿಕ ಮಾತುಗಳನ್ನಾಡಿದ […]

ಕಾರ್ಕಳ: ಕ್ರಿಯೇಟಿವ್ ಕಾಲೇಜಿನಲ್ಲಿ ಉಪಪ್ರಾಂಶುಪಾಲ ಹುದ್ದೆ ಖಾಲಿ

ಕಾರ್ಕಳ: ಇಲ್ಲಿನ ಕ್ರಿಯೇಟಿವ್ ಕಾಲೇಜಿನಲ್ಲಿ ಉಪಪ್ರಾಂಶುಪಾಲ ಹುದ್ದೆ ಖಾಲಿ ಇದ್ದು, ಎಂ.ಎ/ಎಂ.ಎಸ್ಸಿ, ಬಿ.ಎಡ್ ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೀನಿಯರ್ ಸೆಕೆಂಡರಿ ಸಿ.ಬಿ.ಎಸ್.ಸಿ ಶಾಲೆ ಅಥವಾ ಪಿ.ಯು ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ ಅನುಭವಿ ಅಭ್ಯರ್ಥಿಗಳಿಗೆ ಆದ್ಯತೆ. ಆಸಕ್ತರು ತಮ್ಮ ರೆಸ್ಯೂಮ್ ಅನ್ನು [email protected] ಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9606474298

ಜೆ.ಇ.ಇ ಅಡ್ವಾನ್ಸ್ಡ್‌ ಪರೀಕ್ಷೆ: ಕ್ರಿಯೇಟಿವ್‌ ಪದವಿ ಪೂರ್ವಕಾಲೇಜಿನ 7 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ: ದೇಶದ ಪ್ರತಿಷ್ಠಿತ ಐ.ಐ.ಟಿ ಸಂಸ್ಥೆಯಲ್ಲಿ ಬಿ.ಇ (B.E) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ (JEE) ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ಉದ್ಭವ್‌ ಎಂ ಆರ್‌, ಜಾಗೃತಿ ಕೆ ಪಿ, ಆದಿತ್ಯ ವಿ ಹೊಳ್ಳ, ಅಭಯ್‌ ಎಸ್‌ ಎಸ್‌, ಕಾರ್ತಿಕ್‌ ಕೃಷ್ಣಮೂರ್ತಿ ಹೆಗಡೆ, ಸೂರಜ್‌ ಕುಮಾರ್‌ ಎನ್‌, ಪ್ರಣವ್‌ ಪಿ ಸಂಜೀ ಉನ್ನತ ರ‍್ಯಾಂಕ್‌ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಅದರಲ್ಲಿ ಉದ್ಭವ್‌ ಎಂ ಆರ್‌ PREP-ST ಯಲ್ಲಿ 3 ನೇ […]

ನೀಟ್‌ ಫಲಿತಾಂಶ: ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳಿಂದ ಅಮೋಘ ಸಾಧನೆ

ಕಾರ್ಕಳ: ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಂಸ್ಥೆ ಪ್ರಾರಂಭವಾದ ದ್ವಿತೀಯ ವರ್ಷದಲ್ಲೇ ಅತ್ಯುತ್ತಮ ಫಲಿತಾಂಶ ಗಳಿಸಿದ್ದಾರೆ. ಆಲ್‌ ಇಂಡಿಯಾ ರ‍್ಯಾಂಕಿಂಗ್‌ನಲ್ಲಿ ಕುಮಾರಿ ಜಾಗೃತಿ ಕೆ ಪಿ 661 ಅಂಕಗಳೊಂದಿಗೆ ಕೆಟೆಗರಿಯಲ್ಲಿ 23 ನೇ ರ‍್ಯಾಂಕ್‌, ಉದ್ಭವ್‌ ಎಂ ಆರ್‌ 625 ಅಂಕಗಳೊಂದಿಗೆ ಕೆಟೆಗರಿಯಲ್ಲಿ 72 ನೇ ರ‍್ಯಾಂಕ್‌ ಗಳಿಸಿದ್ದಾರೆ. ಹಾಗೆಯೇ ಸಂಸ್ಥೆಯ ವಿದ್ಯಾರ್ಥಿಗಳಾದ ತನುಶ್ರೀ ಕೆ ಎನ್‌ 625, ಶ್ರೇಯಸ್‌ ಎಸ್‌ ಚಿಕಾಲೇ 612, […]

ಆಗುಂಬೆ ಘಾಟ್‌ ಸ್ವಚ್ಛತಾ ಅಭಿಯಾನದಲ್ಲಿ ಕ್ರಿಯೇಟಿವ್‌ ಹಾಗೂ ಶಿರ್ಡಿ ಸಾಯಿಬಾಬಾ ಕಾಲೇಜು ವಿದ್ಯಾರ್ಥಿಗಳು ಭಾಗಿ

ಕಾರ್ಕಳ: ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜು ಮತ್ತು ಶಿರ್ಡಿ ಸಾಯಿಬಾಬಾ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಿಂದ ಆಗುಂಬೆಯ ಘಾಟಿಯ ಇಕ್ಕೆಲಗಳನ್ನು “ಸ್ವಚ್ಛತೆಯೆಡೆಗೆ ನಮ್ಮ ಹೆಜ್ಜೆ, ಪರಿಸರ ಕಾಳಜಿ ನಮ್ಮೆಲ್ಲರ ಹೊಣೆ” ಎಂಬ ಧ್ಯೇಯ ವಾಕ್ಯದೊಂದಿಗೆ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಮಾತನಾಡಿ, ಈ ಅರಣ್ಯದಲ್ಲಿ ಅಳಿವಿನಂಚಿನಲ್ಲಿರುವ ಅನನ್ಯ ಪ್ರಾಣಿ, ಪಕ್ಷಿ ಪ್ರಬೇಧಗಳಿವೆ. ನಾವು ತಿಂದು ಬಿಸಾಡುವ ಪ್ಲಾಸ್ಟಿಕ್‌ ತ್ಯಾಜ್ಯದಿಂದ ಅವುಗಳ ಜೀವನ ಅಪಾಯದಲ್ಲಿದೆ. ಆದ್ದರಿಂದ ನಾವು ಪ್ರಕೃತಿಯನ್ನು […]