ಬಿಜೆಪಿ ನಾಯಕರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು: ಸರ್ಕಾರದ ನಡೆಗೆ ದ.ಕ ಕಾಂಗ್ರೆಸ್ ವಕ್ತಾರ ವಿನಯ ರಾಜ್ ಕಿಡಿ

ಉಡುಪಿ: ಬಿಜೆಪಿ ಶಾಸಕರು, ಸಂಸದರು ಹಾಗೂ ನಾಯಕರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ರದ್ದು ಮಾಡಿರುವ ರಾಜ್ಯ ಸರ್ಕಾರದ ನಡೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಸಿ ವಿನಯರಾಜ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಟ್ವೀಟ್‌ ಮಾಡಿರುವ ಅವರು, ಬಿಜೆಪಿ ನಾಯಕರ ಪ್ರಕರಣಗಳನ್ನು ಸರ್ಕಾರ ಕೈಬಿಟ್ಟು ಅಪರಾಧ ಚಟುವಟಿಕೆಗಳಿಗೆ ಅವಕಾಶ ನೀಡುತ್ತಿದೆಯೆ? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಸಂಸದರು ಮತ್ತು ಶಾಸಕರು ತಮ್ಮ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ರಾಜ್ಯದಲ್ಲಿ ಹಿಂಸಾಚಾರ ಮತ್ತು ಅಪರಾಧ […]