ಕುಂದಾಪುರ: ಕೆನರಾ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿ-2ರ ಗ್ರಾಹಕರ ಸಮಾವೇಶ

ಕುಂದಾಪುರ: ದೇಶದ ಅಗ್ರಗಣ್ಯ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿ-2ರ ಗ್ರಾಹಕರ ಸಮವೇಶವು ಅಂಕದಕಟ್ಟೆಯ ಸಹನಾ ಕನ್ವೆನ್ಶನ್ ಸೆಂಟರಿನಲ್ಲಿ ನಡೆಯಿತು. ಬೈಂದೂರು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬ್ಯಾಂಕ್ ನ ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಪ್ರಬಂಧಕ ಶ್ರೀಜಿತ್ ಮಾತನಾಡಿ ತುಂಬ ಸಮಯದ ಬಳಿಕ ಗ್ರಾಹರಕ ಜೊತೆ ಸಂವಾದ ಮಾಡುವ ಯೋಗ ಬಂದಿದೆ. ಜಾಗತಿಕ ಸಾಂಕ್ರಮಿಕ ಸಂದರ್ಭದಲ್ಲಿ ತೊಂದರೆಯಾದರೂ ಬ್ಯಾಂಕ್ ತನ್ನ ಗ್ರಾಹಕರನ್ನು ಆಧರಿಸಿದೆ. ಡಿಸೆಂಬರ್ ಅಂತ್ಯಕ್ಕೆ ಬ್ಯಾಂಕ್ 20 […]