ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹಕ್ಕಾಗಿ ಸೈಕಲ್ ಜಾಥಾ

ಮಣಿಪಾಲ: ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹ 2022 ಅಂಗವಾಗಿ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಭಾನುವಾರದಂದು ಸೈಕಲ್ ಜಾಥಾ ನಡೆಯಿತು. ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಹೊರರೋಗಿ ವಿಭಾಗದ ಮುಂಭಾಗದಲ್ಲಿ ಮಾಹೆ ಮಣಿಪಾಲದ ಉಪಕುಲಪತಿ, ಲೆಫ್ಟಿನೆಂಟ್ ಜನರಲ್ (ಡಾ) ಎಂ.ಡಿ.ವೆಂಕಟೇಶ್ ಅವರು ಚಾಲನೆ ನೀಡಿದರು. ಮಹಾರಾಷ್ಟ್ರ ದ ನಾಸಿಕ್ ನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಲೆ. ಜ. (ಡಾ ) ಮಾಧುರಿ ಕಾನಿಟ್ಕರ್, ಕೆ ಎಂ ಸಿ ಡೀನ್ ಡಾ ಶರತ್ ಕುಮಾರ್ ರಾವ್, ಸಹ ಡೀನ್ ಡಾ […]