ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲುವುದು ಪಕ್ಕಾ: ಡಿಕೆ ಶಿವಕುಮಾರ್

ಬಳ್ಳಾರಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಖ್ಯಸ್ಥ ಡಿಕೆ ಶಿವಕುಮಾರ್ ಭಾನುವಾರ ಹೇಳಿದ್ದಾರೆ. ಯಾರ ಜೊತೆಗೂ ಮೈತ್ರಿ ಇಲ್ಲದೇ ಈ ಸಂಖ್ಯಾಬಲ ಸಾಧಿಸುತ್ತೇವೆ ಎಂದು ಅವರು ಹೇಳಿದ್ದಾರೆ. ರಾಜ್ಯ ವಿಧಾನಸಭೆಯು 224 ಸ್ಥಾನಗಳನ್ನು ಹೊಂದಿದ್ದು, ಬಹುಮತಕ್ಕೆ 150 ಸ್ಥಾನಗಳು ಬೇಕಾಗಿರುತ್ತದೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಭಾರತ್ ಜೋಡೋ ಯಾತ್ರೆಗೆ ಕರ್ನಾಟಕದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ 150 ವಿಧಾನಸಭಾ […]

ಭಾರತ್ ಜೋಡೋ ಯಾತ್ರೆ: ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ?

ಬೆಂಗಳೂರು: ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 30 ರಂದು ಕರ್ನಾಟಕಕ್ಕೆ ಪ್ರವೇಶಿಸಲಿದ್ದು, ಪಕ್ಷದ ರಾಜ್ಯ ಮುಖ್ಯಸ್ಥ ಡಿ ಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಭಿನ್ನಾಭಿಪ್ರಾಯವು ರಾಜ್ಯ ಘಟಕದಲ್ಲಿನ ದೋಷಗಳನ್ನು ಮತ್ತೆ ಬಹಿರಂಗಪಡಿಸಿದೆ ಎಂದು ಮಾಧ್ಯಮ ವರದಿಗಳು ಹೇಳುತ್ತಿವೆ. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕದ ಉದ್ದಗಲಕ್ಕೂ 22 ದಿನಗಳ ಕಾಲ ಸಂಚರಿಸಲಿದೆ. ಆದರೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಬಣಗಳು ಒಂದಾಗಲು ಹೆಣಗಾಡುತ್ತಿರುವಂತೆ ತೋರುತ್ತಿದೆ. ರಾಜ್ಯದಲ್ಲಿ ಯಾತ್ರೆಯನ್ನು […]