ಬೊರಿವಿಲಿ-ದಹಿಸರ್ ಬಿಲ್ಲವರ ಅಸೋಸಿಯೇಶನ್ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮ

ಬೊರಿವಿಲಿ: ಹಳದಿ ಕುಂಕುಮ ಸುಮಂಗಲೆಯರ ಬರೇ ಸಂಕೇತವೆಂದು ತಿಳಿಯದೆ ಅದರ ಇತಿಹಾಸ ಮಹತ್ವವನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು. ಮನುಷ್ಯ ಹುಟ್ಟು ಜನ್ಮದಿಂದ ಜೀವನಪೂರ್ತಿ ಹಳದಿ ಕುಂಕುಮ ಪ್ರತಿಯೊಂದು ಕಾರ್ಯಕ್ರಮದಲ್ಲಿ ಅವಿಭಾಜ್ಯ ಅಂಗವಾಗಿ ಕಾರ್ಯನಿರ್ವಹಿಸುವ ವಸ್ತುವಾಗಿದೆ. ದೇವತಾ ಕಾರ್ಯಕ್ರಮದಲ್ಲಿ ತೀರ್ಥ ಪ್ರಸಾದದ ಅರಿವಾಣದಲ್ಲಿ ಯಾವಾಗಲೂ ಅರಸಿನ ಕುಂಕುಮ ಎರಡನ್ನು ಒಟ್ಟಿಗೆ ಇರುವುದು ಪ್ರತಿ ಧಾರ್ಮಿಕ ಸ್ಥಳಗಳಲ್ಲಿ ಇದನ್ನು ಕಾಣ ಬಹದು. ಧಾರ್ಮಿಕತೆಯ ಪ್ರತಿ ಹಂತದಲ್ಲೂ ಅರಿಶಿನ ಕುಂಕುಮ ವಿಶೇಷ ಮಹತ್ವ ಪಡೆದೆ ಎಂದು ಸಮಾಜ ಸೇವಕಿ ಸರಸ್ವತಿ ರಾವ್ […]