ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮಾಹಿತಿ ನೀಡಿದವರಿಗೆ 25 ಲಕ್ಷ ಬಹುಮಾನ ಘೋಷಿಸಿದ ಎನ್ಐಎ
![](https://udupixpress.com/wp-content/uploads/2022/09/dawood.png)
ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮಾಹಿತಿ ನೀಡಿದವರಿಗೆ 25 ಲಕ್ಷ ರೂಪಾಯಿ ಮತ್ತು ಆತನ ಸಹಚರರ ಮಾಹಿತಿ ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಘೋಷಿಸಿದ್ದು, ಡಿ ಕಂಪನಿಯು ಭಾರತದಲ್ಲಿ ಶಸ್ತ್ರಾಸ್ತ್ರ, ಡ್ರಗ್ಸ್, ನಕಲಿ ಭಾರತೀಯ ಕರೆನ್ಸಿ ಕಳ್ಳಸಾಗಣೆ ಮಾಡುವ ಘಟಕವನ್ನು ಸ್ಥಾಪಿಸಿರುವ ಬಗ್ಗೆ ಹಾಗೂ ಪಾಕಿಸ್ತಾನಿ ಏಜೆನ್ಸಿಗಳು ಮತ್ತು ಭಯೋತ್ಪಾದಕ ಸಂಘಟನೆಗಳ ಸಹಾಯದಿಂದ ಭಯೋತ್ಪಾದಕ ದಾಳಿಗಳನ್ನು ನಡೆಸಲು ಯೋಚಿಸಿರುವ ಬಗ್ಗೆ ಸಂಸ್ಥೆಯು ತನಿಖೆ ನಡೆಸಿದೆ. ಎನ್ಐಎ ಆತನ ಫೋಟೋ ಬಿಡುಗಡೆ […]