ವೃದ್ಧರೊವರ್ವರ ಶವ ಪತ್ತೆ; ಆತ್ಮಹತ್ಯೆ ಶಂಕೆ

ಸುಭ್ರಮಣ್ಯ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ವೃದ್ಧರೊವರ್ವರ ಶವವು ಮನೆಯ ವಠಾರದಲ್ಲಿನ ಹಲಸಿನ ಮರದಲ್ಲಿ ನೇಣುಕುಣಿಕೆಯಲ್ಲಿ ನೇಲತ್ತಿರುವ ಸ್ಥಿತಿಯಲ್ಲಿ ಕಂಡು ಬಂದ ಘಟನೆ ಶನಿವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿ ಕೂಲಿ ಕಾರ್ಮಿಕ ತಿಮ್ಮಪ್ಪ (63 ) ಎಂದು ತಿಳಿದು ಬಂದಿದೆ. ವಿಪರೀತ ಕುಡಿತದ ಚಟಹೊಂದಿರುವ ವೃದ್ಧರು ಆತ್ಮಹತ್ಯೆ ಮಾಡಿ ಕೊಂಡಿರ ಬಹುದೆಂಬ ಶಂಕೆ ವ್ಯಕ್ತವಾಗಿದೆ. ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಸಾಗಿಸಲು, ಸಮಾಜಸೇವಕ ನಿತ್ಯಾನಂದ ಒಳಕಾಡು […]
ಮಹೇಂದ್ರ ಬೊಲೇರೊ ವಾಹನ ಶಾಂಭವಿ ನದಿಗೆ ಬಿದ್ದು, ಓರ್ವ ಮಹಿಳೆ ಸಾವು

ಕಾರ್ಕಳ: ಮುಂಡ್ಕೂರು ಗ್ರಾಮದ ಸಂಕಲಕರಿಯ ಶಾಂಭವಿ ನದಿಗೆ ಮಹೇಂದ್ರ ಬೊಲೇರೊ ವಾಹನ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಜ.12ರಂದು ಬೆಳಗ್ಗೆ ನಡೆದಿದೆ. ವಾಹನದಲ್ಲಿ ಒಂದೇ ಮನೆಯ 4 ಜನ ಪ್ರಯಾಣ ಮಾಡುತ್ತಿದ್ದು. ಚಾಲಕನ ನಿಯಂತ್ರಣ ತಪ್ಪಿ ವಾಹನ ನದಿಗೆ ಬಿದ್ದಿದೆ. ನದಿಗೆ ಬಿದ್ದ ರಭಸದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ 3 ಜನರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತರನ್ನು ಕಾರ್ಕಳ ಬೋಳ ನಿವಾಸಿ ಡೈನಾ ಮಸ್ಕರೇನಸ್(44) ಎಂದು ಗುರುತಿಸಲಾಗಿದೆ. ಜೀಪು ಚಲಾಯಿಸುತ್ತಿದ್ದ ಮೃತರ ಪತಿ ಸ್ಟಾನಿ […]