ಕೆಮ್ಮಣ್ಣು: ಗುಜ್ಜರಬೆಟ್ಟು ಎಸ್.ಸಿ. ಕಾಲನಿಯಲ್ಲಿ ದೀಪಾವಳಿ ತುಡರ್ ಕಾರ್ಯಕ್ರಮ

ಕೆಮ್ಮಣ್ಣು: ಶಾಸಕ ಕೆ. ರಘುಪತಿ ಭಟ್ ರವರ ನೇತೃತ್ವದ ಕೇದಾರೋತ್ಥಾನ ಟ್ರಸ್ಟ್ ಮತ್ತು ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ ವತಿಯಿಂದ ಕೆಮ್ಮಣ್ಣು ಗುಜ್ಜರಬೆಟ್ಟು ಪರಿಶಿಷ್ಟ ಜಾತಿ ಕಾಲನಿಯಲ್ಲಿ ದೀಪಾವಳಿ ತುಡರ್ ಕಾರ್ಯಕ್ರಮ ನಡೆಯಿತು. ಕೇದಾರೋತ್ಥಾನ ಟ್ರಸ್ಟ್ ಅಧ್ಯಕ್ಷ ಶಾಸಕ ಕೆ. ರಘುಪತಿ ಭಟ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚಿಸಿದರು. ಈ ಸಂದರ್ಭದಲ್ಲಿ ದಲಿತ ಚಿಂತಕ ಜನಪರ ಹೋರಾಟಗಾರ ಹಾಗೂ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ […]

ಕೆಮ್ಮಣ್ಣು: ಗುಜ್ಜರಬೆಟ್ಟು ಎಸ್.ಸಿ. ಕಾಲನಿಯಲ್ಲಿ ದೀಪಾವಳಿ ತುಡರ್ ಕಾರ್ಯಕ್ರಮದ ಪೂರ್ವಭಾವಿ ಸಭೆ

ಕೆಮ್ಮಣ್ಣು: ಕೇದಾರೋತ್ಥಾನ ಟ್ರಸ್ಟ್ ಮತ್ತು ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ ವತಿಯಿಂದ ನಾಳೆ, ಅ. 26 ರಂದು ಸಂಜೆ 6.00 ಗಂಟೆಗೆ ಕೆಮ್ಮಣ್ಣು ಗುಜ್ಜರಬೆಟ್ಟು ಪರಿಶಿಷ್ಟ ಜಾತಿಯವರ ಕಾಲನಿಯಲ್ಲಿ ದೀಪಾವಳಿ ತುಡರ್ ಕಾರ್ಯಕ್ರಮ ನಡೆಯಲಿದೆ. ಕೇದಾರೋತ್ಥಾನ ಟ್ರಸ್ಟ್ ಅಧ್ಯಕ್ಷ, ಶಾಸಕ ಕೆ. ರಘುಪತಿ ಭಟ್ ನೇತೃತ್ವದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮದ ಪೂರ್ವ ತಯಾರಿ ಬಗ್ಗೆ ಮಂಗಳವಾರದಂದು ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು ಹಾಗೂ ಸ್ಥಳೀಯರೊಂದಿಗೆ ಶಾಸಕ ರಘುಪತಿ ಭಟ್ ಸಭೆ ನಡೆಸಿ ಚರ್ಚಿಸಿದರು. ಈ ಸಂದರ್ಭದಲ್ಲಿ ಕೇದಾರೋತ್ಥಾನ […]