ದೇಶದ ಭದ್ರತೆಯಲ್ಲಿ ಗುಜರಾತಿನ ಪಾತ್ರ ನಿರ್ಣಾಯಕ: ಪ್ರಧಾನಿ ಮೋದಿ

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಬುಧವಾರ ಗಾಂಧಿನಗರದಲ್ಲಿ ಡಿಫೆನ್ಸ್ ಎಕ್ಸ್‌ಪೋ 2022 ಅನ್ನು ಉದ್ಘಾಟಿಸಿ, ದೀಸಾದಲ್ಲಿ ಹೊಸ ವಾಯುನೆಲೆಗೆ ಶಂಕುಸ್ಥಾಪನೆ ಮಾಡಿದರು. ಹೊಸ ವಾಯುನೆಲೆಯು ದೇಶದ ಭದ್ರತೆಗೆ ಪರಿಣಾಮಕಾರಿ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ಅವರು ಹೇಳಿದರು. ಗುಜರಾತ್ ಭಾರತದ ರಕ್ಷಣಾ ಕೇಂದ್ರವಾಗಲಿದೆ ಮತ್ತು ಭಾರತದ ಭದ್ರತೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದ ಅವರು, ಹೊಸ ಏರ್‌ಫೀಲ್ಡ್ ನಿರ್ಮಾಣದ ಬಗ್ಗೆ ದೀಸಾದ ಜನರು ಉತ್ಸುಕರಾಗಿದ್ದಾರೆಂದು ನಾನು ಪರದೆಯ ಮೇಲೆ ನೋಡುತ್ತಿದ್ದೆ. ಈ ಏರ್‌ಫೀಲ್ಡ್ ಪ್ರಮುಖ ಪಾತ್ರ ವಹಿಸುತ್ತದೆ. ದೀಸಾ […]