ನಿಷೇಧ, ದಂಡಕ್ಕೂ ಜಗ್ಗದ ದೆಹಲಿಗರು: ದೀಪಾವಳಿಯಂದು ಪಟಾಕಿ ಸಿಡಿಸಿ ಸಂಭ್ರಮ ಆಚರಣೆ

ದೆಹಲಿ: ದೀಪಾವಳಿಯಂದು ಪಟಾಕಿ ಸಿಡಿಸದಂತೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರವು ಪಟಾಕಿಗಳ ಮೇಲೆ ನಿಷೇಧ ಹೇರಿದ್ದರೂ ದೆಹಲಿಗರು ಮಾತ್ರ ಇದಕ್ಕೆ ಕ್ಯಾರೇ ಅನ್ನದೆ ಪಟಾಕಿ ಸಿಡಿಸಿ ದೀಪಾವಳಿಯ ಸಂಭ್ರಮವನ್ನು ಆಸ್ವಾದಿಸಿದ್ದಾರೆ. ದೀಪಾವಳಿಯಂದು ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಸಿಡಿಸಿದರೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು ₹ 200 ದಂಡ ವಿಧಿಸಲಾಗುವುದು ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಕಳೆದ ವಾರ ಹೇಳಿದ್ದರು. ಕಾನೂನು ಪ್ರತಿಬಂಧಕ ಜಾರಿಯಲ್ಲಿದ್ದರೂ, ದಕ್ಷಿಣ ಮತ್ತು ವಾಯುವ್ಯ ದೆಹಲಿ ಸೇರಿದಂತೆ ನಗರದ […]
ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿದೆ ಆರ್ಮಿ ಡೇ ಪರೇಡ್

ಬೆಂಗಳೂರು: ರಾಷ್ಟ್ರ ರಾಜಧಾನಿಯ ಹೊರಗೆ ಪ್ರಮುಖ ಕಾರ್ಯಕ್ರಮಗಳನ್ನು ನಡೆಸುವ ಉಪಕ್ರಮಗಳ ಭಾಗವಾಗಿ ಮುಂದಿನ ವರ್ಷ ಆರ್ಮಿ ಡೇ ಪರೇಡ್ ಅನ್ನು ಬೆಂಗಳೂರಿನಲ್ಲಿ ನಡೆಸಲಾಗುವುದು. 1949 ರಲ್ಲಿ ಈ ದಿನದಂದು ಭಾರತೀಯ ಸೇನೆಯ ಕಮಾಂಡರ್-ಇನ್-ಚೀಫ್ ಆಗಿ ಮೊದಲ ಭಾರತೀಯ ಅಧಿಕಾರಿ ಅಧಿಕಾರ ವಹಿಸಿಕೊಂಡ ನೆನಪಿಗಾಗಿ ಪ್ರತಿ ವರ್ಷ ಜನವರಿ 15 ರಂದು ಸೇನಾ ದಿನವನ್ನು ಆಚರಿಸಲಾಗುತ್ತದೆ. ಮುಂದಿನ ಆರ್ಮಿ ಡೇ ಪರೇಡ್ ಬೆಂಗಳೂರಿನಲ್ಲಿ ಜನವರಿ 15, 2023 ರಂದು ನಡೆಯಲಿದೆ. ಸೇನಾ ದಿನದ ಪರೇಡ್ ಅನ್ನು ರಾಷ್ಟ್ರ ರಾಜಧಾನಿಯಿಂದ […]
903 ಕೋಟಿ ರೂಪಾಯಿ ಹೂಡಿಕೆ ವಂಚನೆ ಭೇದಿಸಿದ ತೆಲಂಗಾಣ ಪೊಲೀಸರು: ವಂಚನೆಗೆ ಚೀನಾ-ದುಬೈ ನಂಟು

ಹೈದರಾಬಾದ್: ಬಹುಕೋಟಿ ಹೂಡಿಕೆ ವಂಚನೆಯನ್ನು ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರು ಬುಧವಾರ ಭೇದಿಸಿದ್ದು, ಇಬ್ಬರು ಚೀನಾ ಪ್ರಜೆಗಳು ಸೇರಿದಂತೆ 10 ಜನರನ್ನು ಬಂಧಿಸಿದ್ದಾರೆ. ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಪ್ರಕಾರ, ಹೂಡಿಕೆ ವಂಚನೆಯ ಮೊತ್ತ 903 ಕೋಟಿ ರೂಗಳಾಗಿವೆ. ವಂಚನೆಯು ದುಬೈ, ಚೀನಾ ಮತ್ತು ಕಾಂಬೋಡಿಯಾ ಜೊತೆ ಸಂಪರ್ಕ ಹೊಂದಿದ್ದು, ಭಾರತದಾದ್ಯಂತ ಹರಡಿದೆ. ಮಹತ್ವದ ಪ್ರಗತಿಯಲ್ಲಿ, ಹೈದರಾಬಾದ್ ಪೊಲೀಸರ ಸೈಬರ್ ಕ್ರೈಮ್ ವಿಭಾಗವು ಕಾಂಬೋಡಿಯಾ, ದುಬೈ ಮತ್ತು ಚೀನಾದಲ್ಲಿ ಸಂಪರ್ಕ ಹೊಂದಿರುವ 903 ಕೋಟಿ ರೂಪಾಯಿ […]
ದೇಶದ ಮೂಲ ರಾಷ್ಟ್ರಧ್ವಜ ವಿನ್ಯಾಸಕ ಪಿಂಗಾಳಿ ವೆಂಕಯ್ಯ ಜನ್ಮಶತಮಾನೋತ್ಸವ ಆಚರಣೆ

ನವದೆಹಲಿ: ರಾಷ್ಟ್ರಧ್ವಜದ ವಿನ್ಯಾಸಕಾರ ಪಿಂಗಾಳಿ ವೆಂಕಯ್ಯ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಮಂಗಳವಾರ ದೆಹಲಿಯಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ ತಿಳಿಸಿದ್ದಾರೆ. ವಿಜಯವಾಡದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಕಿಶನ್ ರೆಡ್ಡಿ, ಪಿಂಗಾಳಿಯವರು ವಿನ್ಯಾಸಗೊಳಿಸಿದ ಮೂಲ ಧ್ವಜವನ್ನು ಅಂದು ಪ್ರದರ್ಶಿಸಲಾಗುವುದು. ಹೊಸದಿಲ್ಲಿಯಲ್ಲಿ ನಡೆಯಲಿರುವ ಶತಮಾನೋತ್ಸವ ಸಮಾರಂಭಕ್ಕೆ ಪಿಂಗಾಳಿ ವೆಂಕಯ್ಯನವರ ಹುಟ್ಟೂರಿಗೆ ಭೇಟಿ ನೀಡಿ ಕುಟುಂಬ ಸದಸ್ಯರನ್ನು ಪ್ರಧಾನಿ ಪರವಾಗಿ ಆಹ್ವಾನಿಸುವುದಾಗಿ ತಿಳಿಸಿದ ಅವರು, ಪಿಂಗಾಳಿ ಅವರ ಹೆಸರಿನಲ್ಲಿ […]
ರಾಷ್ಟ್ರರಾಜಧಾನಿಯಲ್ಲಿ ‘ಭಾರತ ಡ್ರೋನ್ ಮಹೋತ್ಸವ’: ದೇಶದ ಅತಿದೊಡ್ಡ ಡ್ರೋನ್ ಉತ್ಸವವನ್ನು ಉದ್ಘಾಟಿಸಲಿರುವ ಪ್ರಧಾನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರದಂದು ದೆಹಲಿಯ ಪ್ರಗತಿ ಮೈದಾನದಲ್ಲಿ ದೇಶದ “ಅತಿದೊಡ್ಡ ಡ್ರೋನ್ ಉತ್ಸವ” ಎಂದು ಕರೆಯಲ್ಪಡುವ ಭಾರತ್ ಡ್ರೋನ್ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ. ಈ ವಲಯದಲ್ಲಿ ಭಾರತದ ಉಪಸ್ಥಿತಿಯನ್ನು ಹೆಚ್ಚಿಸುವ ಉದ್ದೇಶದಿಂದ ಸ್ಟಾರ್ಟ್ಅಪ್ಗಳು ಸೇರಿದಂತೆ ಪ್ರಮುಖ ಪಾಲುದಾರರನ್ನು ಈ ವೇದಿಕೆ ಒಟ್ಟುಗೂಡಿಸುತ್ತದೆ. ತಂತ್ರಜ್ಞಾನ ಮತ್ತು ನಾವೀನ್ಯತೆಯಲ್ಲಿ ಆಸಕ್ತಿ ಹೊಂದಿರುವ ಎಲ್ಲರೂ ಕಾರ್ಯಕ್ರಮವನ್ನು ವೀಕ್ಷಿಸುವಂತೆ ನಾನು ಒತ್ತಾಯಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಪ್ರಧಾನಮಂತ್ರಿ ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, ಮೋದಿ ಅವರು ಕಿಸಾನ್ ಡ್ರೋನ್ […]