‘ಡೆಂಗ್ಯೂ’ ಜ್ವರ ಭೀತಿ: ಬೆಂಗಳೂರಿನಲ್ಲಿ 300 ಕ್ಕೂ ಹೆಚ್ಚು ಪ್ರಕರಣ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಹೀಗಾಗಿ ಡೆಂಗ್ಯೂ ಬಗ್ಗೆ ಎಚ್ಚರಿಕೆ ವಹಿಸುವಂತೆ ವೈದ್ಯರು ಹೇಳಿದ್ದಾರೆ. ಡೆಂಗ್ಯೂ ಹೆಚ್ಚಾಗಿ ಹರಡುವುದು ಮಳೆಗಾಲದ ಆರಂಭದಲ್ಲಿ, ಕೆಲವು ದಿನಗಳಿಂದ ಸುರಿದ ಮಳೆಯಿಂದಾಗಿ ಅಲ್ಲಲ್ಲಿ ನೀರು ನಿಂತಿದ್ದು, ಸೊಳ್ಳೆಗಳು ಮೊಟ್ಟೆ ಇಡಲು ಅನುವು ಮಾಡಿಕೊಟ್ಟಿದೆ. ಇದರಿಂದ ಡೆಂಗ್ಯೂ ಜ್ವರದ ಭೀತಿ ಎದುರಾಗಿದೆ. ಬೆಂಗಳೂರಿನಲ್ಲಿ 300 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಹೀಗೆ ನಿರಂತರ ಮಳೆಯಾದರೆ ಈ ಸಂಖ್ಯೆ ಇನ್ನಷ್ಟು ಅಧಿಕವಾಗುವ ಸಾಧ್ಯತೆ ಇದೆ. ಡೆಂಗ್ಯೂ ಜ್ವರ ಮಾರಣಾಂತಿಕ ಕಾಯಿಲೆ ಅಲ್ಲದಿದ್ದರೂ […]