ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ರಾಷ್ಟ್ರವ್ಯಾಪಿ CPR ತಂತ್ರ ಕಲಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಕೇಂದ್ರ ಆರೋಗ್ಯ ಇಲಾಖೆ

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಯುವ ಜನತೆ ಸೇರಿದಂತೆ ವಯಸ್ಕರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ರಾಷ್ಟ್ರವ್ಯಾಪಿ CPR ತಂತ್ರವನ್ನು ಕಲಿಸುವ ಅಭಿಯಾನವನ್ನು ಪ್ರಾರಂಭಿಸಿದೆ. ಕಾರ್ಡಿಯೋಪಲ್ಮನರಿ ಪುನರುಜ್ಜೀವನವನ್ನು CPR ಎಂದೂ ಕರೆಯುತ್ತಾರೆ. ಇದು ವ್ಯಕ್ತಿಯ ಹೃದಯ ಬಡಿತ ಅಥವಾ ಉಸಿರಾಟ ನಿಂತಾಗ ಮಾಡುವ ತುರ್ತು ಜೀವ ಉಳಿಸುವ ವಿಧಾನವಾಗಿದೆ. CPR ದೇಹದ ಪ್ರಮುಖ ಅಂಗಗಳಿಗೆ ರಕ್ತದ ಹರಿವು ಮತ್ತು ಆಮ್ಲಜನಕೀಕರಣವನ್ನು ನಿರ್ವಹಿಸಲು ಎದೆಯ ಸಂಕೋಚನ ಮತ್ತು ಕೃತಕ ಉಸಿರಾಟದ ಸಂಯೋಜನೆಯನ್ನು ಒಳಗೊಂಡಿರುತ್ತದೆ. ಡಿಸೆಂಬರ್ […]

ಜನವರಿಯಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣ: ಮುಂದಿನ 40 ದಿನಗಳು ನಿರ್ಣಾಯಕವೆಂದ ಆರೋಗ್ಯ ಇಲಾಖೆ

ನವದೆಹಲಿ: ಈ ಹಿಂದಿನ ಕೋವಿಡ್ ಪ್ರಕರಣದ ಮಾದರಿಗಳನ್ನು ಉಲ್ಲೇಖಿಸಿ ಜನವರಿ ಮಧ್ಯಭಾಗದಲ್ಲಿ ಭಾರತದಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣವಾಗುವ ಸಾಧ್ಯತೆ ಇದೆ. ಹಾಗಾಗಿ ಮುಂದಿನ 40 ದಿನಗಳು ನಿರ್ಣಾಯಕವಾಗಲಿವೆ ಎಂದು ಆರೋಗ್ಯ ಇಲಾಖೆಯ ಅಧಿಕೃತ ಮೂಲಗಳು ತಿಳಿಸಿವೆ ಎಂದು ಸುದ್ದಿ ಸಂಸ್ಥೆ ಎ.ಎನ್.ಐ ವರದಿ ಮಾಡಿದೆ. ಈ ಹಿಂದೆ, ಪೂರ್ವ ಏಷ್ಯಾದಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣಿಸಿದ 30-35 ದಿನಗಳ ನಂತರ ಹೊಸ ಅಲೆಯು ಭಾರತವನ್ನು ಅಪ್ಪಳಿಸಿದೆ ಎಂದು ಗಮನಿಸಲಾಗಿದೆ. ಇದು ಒಂದು ಪ್ರವೃತ್ತಿಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ, […]

ಪರಿಸರವನ್ನು ಸ್ವಚ್ಛವಾಗಿಟ್ಟು ಇಲಿ ಜ್ವರ ಬರುವುದನ್ನು ತಡೆಯಿರಿ: ಡಾ. ವಾಸುದೇವ ಉಪಾಧ್ಯ

ಉಡುಪಿ: ಇಲಿ ಜ್ವರವು ಬ್ಯಾಕ್ಟಿರಿಯಾದಿಂದ ಬರುವಂತಹ ಒಂದು ಕಾಯಿಲೆಯಾಗಿದ್ದು, ದೇಹ ಮನೆ ಮತ್ತು ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಮಾತ್ರ ಇಲಿ ಜ್ವರವನ್ನು ತಡೆಯಲು ಸಾಧ್ಯವಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ ವಾಸುದೇವ ಉಪಾಧ್ಯಾಯ ಹೇಳಿದರು. ಅವರು ಗುರುವಾರ ನಗರದ ಪುತ್ತೂರು ಎಲ್.ವಿ.ಪಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಸಭೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಮಿತ್ರ ಸ್ಕೂಲ್ ಆಫ್ ನರ್ಸಿಂಗ್ ಉಡುಪಿ, ಎಲ್.ವಿ.ಪಿ ಅನುದಾನಿತ ಹಿರಿಯ ಪ್ರಾಥಮಿಕ […]