ಮನಸ್ಸಿಗೆ ಒತ್ತಡವೇ ಚಿಂತೆ ಬಿಡಿ?  ನಿಮ್ಹಾನ್ಸ್ ತಯಾರಿಸಿರುವ “ಮೈಂಡ್‌ ನೋಟ್‌” ಆಪ್  ನಲ್ಲಿದೆ ಪರಿಹಾರ

ವೈದ್ಯರನ್ನು ನೇರವಾಗಿ ಭೇಟಿ ಮಾಡಲು ಹಿಂಜರಿಯುವವರಿಗೆ ಇದು ಉತ್ತಮ ಪರ್ಯಾಯ ಬೆಂಗಳೂರು: ಖಿನ್ನತೆ, ಆತಂಕ ಮತ್ತು ಒತ್ತಡದಂತಹ ಮಾನಸಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಿ, ಸ್ವ-ಮೌಲ್ಯಮಾಪನಕ್ಕೆ ನೆರವಾಗಲು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ‘ಮೈಂಡ್‌ ನೋಟ್‌’ ಆಪ್‌ ಅನ್ನು ಅಭಿವೃದ್ಧಿಪಡಿಸಿದೆ. ಈ ಆಪ್‌ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಲಭ್ಯವಿದೆ. ಸ್ವ-ಮೌಲ್ಯಮಾಪನಕ್ಕೆ ಸರಳ ವೇದಿಕೆ ಹಲವರಿಗೆ ತಮ್ಮ ಮಾನಸಿಕ ಸ್ಥಿತಿಯ ಬಗ್ಗೆ ಸ್ಪಷ್ಟ ಅರಿವು ಇರುವುದಿಲ್ಲ. ‘ಮೈಂಡ್‌ ನೋಟ್‌’ ಆಪ್‌ ಬಳಕೆದಾರರಿಗೆ ಪ್ರಶ್ನಾವಳಿ, […]