ದುನಿಯಾ ವಿಜಯ್! -ಧರ್ಮಸ್ಥಳ ಬಗ್ಗೆ ವಿವಾದಿತ ಹೇಳಿಕೆ

ಸೌಜನ್ಯ ಕೊಲೆ ಪ್ರಕರಣ: ನ್ಯಾಯ ಸಿಗುವವರೆಗೂ ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಕೂಡದು ಅನ್ನಿಸುತ್ತಿದೆ- ನಟ ದುನಿಯಾ ವಿಜಯ ದುನಿಯಾ ವಿಜಯ್ ಈ ಬಗ್ಗೆ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಅವರು, ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ.ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಸೌಜನ್ಯ ಕೊಲೆ ಪ್ರಕರಣದ ನ್ಯಾಯ ಸಿಗುವವರೆಗೂ […]