ದಿಗ್ವಿಜಯ ನ್ಯೂಸ್ ಆ್ಯಂಕರ್ ರಕ್ಷತ್ ಶೆಟ್ಟಿಗೆ ವಿದೇಶದಿಂದ ಕೊಲೆ ಬೆದರಿಕೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯ ವಸ್ತುನಿಷ್ಠ ವರದಿ ಮಾಡಿ ಸತ್ಯಾಂಶಗಳನ್ನು ಬಿಚ್ಚಿಟ್ಟದಕ್ಕೆ ದಿಗ್ವಿಜಯ ನ್ಯೂಸ್ ವಾಹಿನಿಯ ನ್ಯೂಸ್ ಆ್ಯಂಕರ್ಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿ ಜೀವ ಬೆದರಿಕೆ ಒಡ್ಡಿದ್ದಾರೆ. ಆ್ಯಂಕರ್ ರಕ್ಷತ್ ಶೆಟ್ಟಿ ಅವರಿಗೆ ವಿದೇಶದಿಂದ ಪದೇಪದೇ ಕರೆ ಮಾಡಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗುತ್ತಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಲಾಗುತ್ತಿದೆ. ಪತ್ರಕರ್ತೆ ಗೌರಿ ಲಂಕೇಶ್ ಮಾದರಿಯಲ್ಲಿ ಹತ್ಯೆಗೈಯುವ ಎಚ್ಚರಿಕೆ ನೀಡಿದ್ದು, ಎಸ್ಡಿಪಿಐ ಬಗ್ಗೆ ಮಾತನಾಡದಂತೆ ತಾಕೀತು ಮಾಡಿದ್ದಾನೆ. ಇಂತಹ ಅನಾಮಧೇಯರ ಗೊಡ್ಡು ಬೆದರಿಕೆಗೆ ದಿಗ್ವಿಜಯ […]