ಮಿಶ್ರ ಕೃಷಿಯಲ್ಲಿ ಬಂಗಾರದಂತಹ ಬೆಳೆ ಪಡೆದ ಹಿರ್ಗಾನದ ಕೃಷಿಕ ದಿನೇಶ್ ಕುಮಾರ್ ಕತೆ ಇದು !

ಕೃಷಿ ಕ್ಷೇತ್ರ ಕೃಷಿಕರಿಗೆ ವಿಪುಲ ಅವಕಾಶಗಳನ್ನು ತೆರೆದಿಡುತ್ತದೆ. ನಿತ್ಯ ಶ್ರಮ ವಹಿಸುವ ಶ್ರಮಿಕ ರೈತರಿಗೆ ಕೃಷಿಯೆ ಜೀವಾಳ. ಇಲ್ಲೊಂದು ಕೃಷಿಕರೊಬ್ಬರ ಸಾಧನೆ ವಿಶೇಷವಾಗಿ ಗಮನ ಸೆಳೆಯುತ್ತಿದೆ. ಇವರ ಹೆಸರು ದಿನೇಶ್ ಕುಮಾರ್ ಪೆರ್ನೆಬೆಟ್ಟು. ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕ್ರಿಯಾಶೀಲ ಕೃಷಿಕರಿವರು. ತಮ್ಮ ಕೃಷಿ ಭೂಮಿಯಲ್ಲಿ ಮಿಶ್ರ ಬೆಳೆಗಳನ್ನು ಬೆಳೆದು ಉತ್ತಮ ಫಸಲನ್ನು ಪಡೆಯುತ್ತಿರುವ ಕೃಷಿಕ ದಿನೇಶ್ ಕುಮಾರ್ ಅವರ ಕತೆ ಇಲ್ಲಿದೆ. ದಿನೇಶ್ ಕುಮಾರ್ ತಮ್ಮ ತೋಟದ ಬದಿಗಳಲ್ಲಿ 75 ತೆಂಗಿನ ಮರಗಳಿದ್ದು ವಾರ್ಷಿಕವಾಗಿ ಎರಡು […]