ಬ್ರಹ್ಮಾವರ: ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ರಕ್ಷಣೆಯ ಕುರಿತು ಅರಿವು ಕಾರ್ಯಕ್ರಮ

ಬ್ರಹ್ಮಾವರ: ಚೈಲ್ಡ್ ಲೈನ್-1098, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ರೋಟರಿ ಉಡುಪಿ ಇವರ ಸಹಯೋಗದೊಂದಿಗೆ ಮಕ್ಕಳ ದಿನಾಚರಣೆ ಮತ್ತು ಚೈಲ್ಡ್ ಲೈನ್ ಸೇ ದೋಸ್ತಿ ಸಪ್ತಾಹದ ಅಂಗವಾಗಿ ಸರ್ಕಾರಿ ಪ್ರಾಥಮಿಕ ಶಾಲೆ ಬ್ರಹ್ಮಾವರ ಇಲ್ಲಿ ಮಕ್ಕಳ ರಕ್ಷಣೆಯ ಕುರಿತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಧನ್ವಂತರಿ ನರ್ಸಿಂಗ್ ಕಾಲೇಜಿನ […]
ಮಾಹೆ: ವಿದ್ಯಾರ್ಥಿಗಳಿಗಾಗಿ ಜೆಂಡರ್ ಚಾಂಪಿಯನ್ ಕಾರ್ಯಾಗಾರ

ಮಣಿಪಾಲ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ಮಾಹೆಯ ವಿದ್ಯಾರ್ಥಿ ವ್ಯವಹಾರಗಳ ವಿಭಾಗವು ವಿವಿಧ ವಿದ್ಯಾರ್ಥಿ ಸಮುದಾಯಕ್ಕೆ ಜೆಂಡರ್ ಚಾಂಪಿಯನ್ ಕಾರ್ಯಾಗಾರವನ್ನು ಆಗಸ್ಟ್ 27 ರಂದು ಬೆಳಿಗ್ಗೆ 9.30 ರಿಂದ ಸಂಜೆ 4.30 ರವರೆಗೆ ಆಯೋಜಿಸಲಾಗಿತ್ತು. ಮಾಹೆಯ ವಿವಿಧ ಸಂಸ್ಥೆಗಳಿಂದ 55 ಅಧ್ಯಾಪಕ ಸಂಯೋಜಕರು ಮತ್ತು ಆಯ್ದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಗೌರವ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶಾಂತವೀರ ಶಿವಪ್ಪ ಮಾತನಾಡಿ, ಎಲ್ಲಾ ಲಿಂಗಗಳಿಗೂ […]