ದಿವ್ಯಾಂಗರ ಜೊತೆ ಕೈಜೋಡಿಸಿ ಮುಖ್ಯವಾಹಿನಿಗೆ ಕರೆತನ್ನಿ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

ಉಡುಪಿ: ಡಿ 16 ಮತ್ತು 17 ರಂದು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಿವ್ಯಾಂಗರ ಮಾಹಿತಿ ಕಾರ್ಯಗಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆದಿದ್ದು ಇದರ ಸಮಾರೋಪ ಕಾರ್ಯಕ್ರಮದ ಗೌರವ ಅಧ್ಯಕ್ಷತೆಯನ್ನು ಶ್ರೀಶ್ರೀ ವಿದ್ಯಾಸಾಗರ ತೀರ್ಥ ಶ್ರೀ ಪಾದರು ಶ್ರೀ ಪರ್ಯಾಯ ಶ್ರೀ ಕೃಷ್ಣಾಪುರ ವಹಿಸಿದ್ದು, ತಮ್ಮ ಅನುಗ್ರಹ ಭಾಷಣದಲ್ಲಿ ದಿವ್ಯಾಂಗರು ಸಮಾಜದ ಮುಖ್ಯ ವಾಹಿನಿಗೆ ಬರುವಂತಾಗುವಲ್ಲಿ ಸಮಾಜದ ಎಲ್ಲಾ ನಾಗರಿಕರು ತಮ್ಮ ಕೆಲಸ ನಿರ್ವಹಿಸುವುದರೊಂದಿಗೆ ದಿವ್ಯಾಂಗರ ಜೊತೆಗೂ ಕೈ ಜೋಡಿಸಿ ಶ್ರೀ ಕೃಷ್ಣ […]

ಡಿ.11 ರಂದು ವಿಕಲಚೇತನರಿಗಾಗಿ ಚೆಸ್ ಪಂದ್ಯಾಟ

ಕೋಟ: ವಿಕಲಚೇತನರ ಮತ್ತು ಹಿರಿಯ ನಾಗರೀಕರ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ ಹಾಗೂ ಉಡುಪಿ ಜಿಲ್ಲಾ ವಿಕಲಚೇತನರ ಕ್ರೀಡಾ ಸಂಘ, ಇವರ ಸಹಯೋಗದಲ್ಲಿ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ವಿಕಲಚೇತನರಿಗಾಗಿ ಉಡುಪಿ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಚದುರಂಗ ಸ್ಪರ್ಧೆಯನ್ನು ಡಿ.11 ಭಾನುವಾರದಂದು ಬೆಳಿಗ್ಗೆ 9.30 ರಿಂದ ವಿಕಲಚೇತನ ಮಾಹಿತಿ ಕೇಂದ್ರದಲ್ಲಿ ಏರ್ಪಡಿಸಲಾಗಿದೆ. ಆಸಕ್ತ ವಿಕಲಚೇತನರು ಈ ಚೆಸ್ ಪಂದ್ಯಾಟದಲ್ಲಿ ಭಾಗವಹಿಸಲು ಕೋರಲಾಗಿದೆ. ಷರತ್ತುಗಳು: ಆಸಕ್ತ ವಿಕಲಚೇತನರು ಡಿ. 09 ರ ಸಂಜೆ 5:00 ಗಂಟೆಯ ಒಳಗೆ ತಮ್ಮ ಹೆಸರನ್ನು […]