ಹೈಕಮಾಂಡ್ ಸೂಚನೆ ಕೊಟ್ರೂ ಇಂದು ಡಿಕೆಶಿ ಸಿಎಂ ಆಗೋದು ಕಷ್ಟ! ಇಲ್ಲಿದೆ ಪ್ರಮುಖ ಕಾರಣಗಳು

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ತೀವ್ರಗೊಂಡಿದೆ. ಡಿ.ಕೆ.ಶಿವಕುಮಾರ್ D. K. Shivakumar ಅವರು ಮುಂದಿನ ಮುಖ್ಯಮಂತ್ರಿ ಆಗುವ ಸಾಧ್ಯತೆ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದರೂ, ತಕ್ಷಣವೇ ಅಧಿಕಾರ ಹಸ್ತಾಂತರವಾಗುವುದು ಅಸಾಧ್ಯ ಎನ್ನಲಾಗುತ್ತಿದೆ. ರಾಜ್ಯಪಾಲರ ಮುಂಬೈ ಪ್ರವಾಸ ಪ್ರಮುಖ ಅಡ್ಡಿ ಮುಖ್ಯಮಂತ್ರಿ ರಾಜೀನಾಮೆ ಸ್ವೀಕರಿಸುವುದು, ಹೊಸ ಸಿಎಂಗೆ ಆಹ್ವಾನ ನೀಡುವುದು ಹಾಗೂ ಪ್ರಮಾಣವಚನ ದಿನಾಂಕ ನಿಗದಿ ಮಾಡುವ ಪ್ರಕ್ರಿಯೆ ರಾಜ್ಯಪಾಲರ ಮೂಲಕವೇ ನಡೆಯಬೇಕು. ಆದರೆ ರಾಜ್ಯಪಾಲರು ಮುಂಬೈ ಪ್ರವಾಸದಲ್ಲಿರುವ ಹಿನ್ನೆಲೆಯಲ್ಲಿ ತಕ್ಷಣದ ರಾಜಕೀಯ […]

ಹಿರಿಯರ ಮಾತಿಗೆ ಬೆಲೆ ಕೊಟ್ಟು ತಲೆಬಾಗಬೇಕಾಯಿತು; ತಾಳ್ಮೆ ಕಾಯ್ದುಕೊಳ್ಳಿ: ಅಭಿಮಾನಿಗಳಿಗೆ ಡಿಕೆಶಿ ಕರೆ

ಕನಕಪುರ: ಮುಖ್ಯಮಂತ್ರಿ ಪಟ್ಟಕ್ಕಾಗಿ ತಮ್ಮ ಆಕಾಂಕ್ಷೆಗಳನ್ನು ಜೀವಂತವಾಗಿರಿಸಿಕೊಂಡಿರುವ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಬೆಂಬಲಿಗರನ್ನು ಉದ್ದೇಶಿಸಿ “ತಾಳ್ಮೆಯಿಂದ” ಇರಿ ಮತ್ತು “ನಿರಾಶೆಗೊಳ್ಳಬೇಡಿ” ಎಂದು ಕೇಳಿಕೊಂಡಿದ್ದಾರೆ. ದೊಡ್ಡ ಜವಾಬ್ದಾರಿಯಾದ ಮುಖ್ಯಮಂತ್ರಿ ಹುದ್ದೆ ಸಿಗುತ್ತದೆ ಎಂದು ನೀವೆಲ್ಲರೂ ಭಾವಿಸಿ ಪ್ರೀತಿಯ ಸುರಿಮಳೆಗೈದಿದ್ದೀರಿ, ಯಾರೂ ನಿರಾಶರಾಗುವ ಅಗತ್ಯವಿಲ್ಲ ಎಂದು ಶನಿವಾರ ತಮ್ಮ ಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹೇಳಿದ್ದಾರೆ. ತಮ್ಮನ್ನು ಅಧಿಕಾರಕ್ಕೆ ತಂದ ಮತದಾರರಿಗೆ ಅವರು ಧನ್ಯವಾದ ಅರ್ಪಿಸಿ ಮಾತನಾಡಿ, ನನ್ನನ್ನು ಮುಖ್ಯಮಂತ್ರಿಯನ್ನಾಗಿ […]