ಕರಾವಳಿಯಲ್ಲಿ ಯಾವುದೇ ಬೆಲೆ ತೆತ್ತಾದರೂ ಕೋಮು ಸೌಹಾರ್ದತೆ ಉಳಿಸಲು ಕ್ರಮ: ಜಿ. ಪರಮೇಶ್ವರ್

ಉಡುಪಿ: ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಮತ್ತು ಕೋಮುವಾದವನ್ನು ಪ್ರಚೋದಿಸುವ ನೈತಿಕ ಪೊಲೀಸ್‌ಗಿರಿಯನ್ನು ಹತ್ತಿಕ್ಕಲು ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ನಮ್ಮ ಸರಕಾರ ಸರ್ವಜನಾಂಗದ ಶಾಂತಿಯ ತೋಟದ ಪರಿಕಲ್ಪನೆಯೊಂದಿಗೆ ಆಡಳಿತ ನಡೆಸಲು ತೀರ್ಮಾನ ಮಾಡಿದೆ. ಆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಯಾವುದೇ ಬೆಲೆ ತೆತ್ತಾದರು ಕೋಮು ಸೌಹಾರ್ದತೆ ಉಳಿಸಲು ಮುಂದಾಗಿದ್ದೇವೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಉಡುಪಿ ಎಸ್ಪಿ ಕಚೇರಿಯಲ್ಲಿ ಉನ್ನತ ಮಟ್ಟದ ಪೊಲೀಸ್‌ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ […]

ನೂತನ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರಿಗೆ ಹೆಜಮಾಡಿಯಲ್ಲಿ ಅದ್ಧೂರಿ ಸ್ವಾಗತ

ಪಡುಬಿದ್ರೆ: ಕರ್ನಾಟಕ ಸರ್ಕಾರದ ನೂತನ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರನ್ನು ಮಂಗಳವಾರ ಉಡುಪಿ ಜಿಲ್ಲೆಯ ಗಡಿಭಾಗವಾದ ಹೆಜಮಾಡಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ನೂತನ ಗೃಹ ಸಚಿವರಾದ ನಂತರ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಭೇಟಿ ನೀಡುತ್ತಿರುವ ಸಚಿವರನ್ನು ಹೆಜಮಾಡಿ ಟೋಲ್ ಗೇಟ್ ಹತ್ತಿರ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಎಸ್. ಸುವರ್ಣ, ನವೀನ್ ಚಂದ್ರ ಜೆ ಶೆಟ್ಟಿ, […]