ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ದೊರೆಯಬೇಕು: ಡಾ| ಪೂರ್ಣಿಮ ಮುಂಬೈ ಕನ್ನಡಿಗರ ಸಿದ್ಧಿ ಸಾಧನೆಗಳು ಕೃತಿ ಬಿಡುಗಡೆ

ಕಾರ್ಕಳ, ಜ. 22 : ಮುಂಬೈ ವಿವಿಯ ಕನ್ನಡ ವಿಭಾಗದ ಸಹಪ್ರಾಧ್ಯಾಪಕಿ ಡಾ| ಪೂರ್ಣಿಮಾ ಸುಧಾಕರ ಶೆಟ್ಟಿ ಅವರ ಮುಂಬೈ ಕನ್ನಡಿಗರ ಸಿದ್ಧಿ ಸಾಧನೆಗಳು ಕೃತಿಯನ್ನು ಕೌಡೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಮುಂಬೈ ಕನ್ನಡಿಗರ ಸಿದ್ಧಿ ಸಾಧನೆಗಳು ಕೃತಿ ರಚನೆಗಾರ್ತಿ ಡಾ| ಪೂರ್ಣಿಮಾ ಸುಧಾಕರ ಶೆಟ್ಟಿ ಅವರು ಸಮ್ಮಾನ ಸ್ವೀಕರಿಸಿ ಮಾತನಾಡಿ, ಕಾಲೇಜು ಶಿಕ್ಷಣ ಮುಗಿದಾಗ ಮುಂದೇನು ಅನ್ನುವ ಪ್ರಶ್ನೆ ನನ್ನ ಮುಂದೆ ಇತ್ತು. ಆ ದಿನಗಳಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅಷ್ಟೊಂದು ಪ್ರೋತ್ಸಾಹ ಇರಲಿಲ್ಲ. […]