ಸರ್ವಪಳ್ಳಿ ರಾಧಾಕೃಷ್ಣನ್ ಅವರನ್ನು ಸದಾ ಸ್ಮರಣೆ ಮಾಡುವುದು ಅವಶ್ಯ: ನರೇಂದ್ರ ಕುಮಾರ್ ಕೋಟ

ಕುಂದಾಪುರ: ಮೇಧಾವಿಗಳು, ತಿಳಿದವರ ಶಿಕ್ಷಣದ ಕುರಿತು ವ್ಯಾಖ್ಯಾನದ ಪ್ರಕಾರ ಶಿಕ್ಷಣ ಕೇವಲ ಪರೀಕ್ಷೆಗೆ ಮಾತ್ರ ಸೀಮಿತವಾಗಬಾರದು, ಅದರಾಚೆಗೂ ನಮ್ಮ ಬದುಕಿಗೆ ಪೂರಕವಾದ ಶಿಕ್ಷಣವು ದೊರೆತಾಗ ಆ ಶಿಕ್ಷಣಕ್ಕೆ ಅರ್ಥ ಬರುತ್ತದೆ. ಇತ್ತೀಚೆಗಿನ ದಿನಗಳಲ್ಲಿ ಶಿಕ್ಷಣವು ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಹೊಸ ಶಿಕ್ಷಣ ನೀತಿಯೂ ಮಕ್ಕಳನ್ನು ತರಗತಿಯೊಳಗೆ ಮಾತ್ರವಲ್ಲದೇ ಅದರಾಚೆಗೆ ತೆರಡಿದಲು ಸಾಧ್ಯವಾಗಿದೆ. ವಿದ್ಯಾರ್ಥಿಗಳೆಲ್ಲರೂ ಶೈಕ್ಷಣಿಕ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು. ಸರ್ವಪಳ್ಳಿ ರಾಧಾಕೃಷ್ಣನ್ ಅವರನ್ನು ಇಂದು ಮಾತ್ರ ನೆನೆಯುವುದು ಅಲ್ಲ, ಅವರನ್ನು ಸದಾ […]