“ಯಕ್ಷ ಛಂದೋಂಬುಧಿ”ಯ ಗ್ರಂಥ ಕರ್ತ ಡಾ.ಶಿಮಂತೂರು ನಾರಾಯಣ ಶೆಟ್ಟಿ ನಿಧನ

ಉಡುಪಿ: ‘ಯಕ್ಷ ಛಂದೋಂಬುಧಿ’ಯ ಗ್ರಂಥ ಕರ್ತ, ಯಕ್ಷಗಾನದ ಛಂದಸ್ಸಿನ ಬಗ್ಗೆ ಆಳವಾದ ಜ್ಞಾನ ಹೊಂದಿದ, ‘ಯಕ್ಷಗಾನ ನಾಗವರ್ಮ’ ಎಂದು ಖ್ಯಾತಿ ಹೊಂದಿರುವ, ನಿವೃತ್ತ ಶಿಕ್ಷಕ, ಪಾರ್ಥಿಸುಬ್ಬ ಪ್ರಶಸ್ತಿ ಪುರಸ್ಕೃತ  ಹಾಗು ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿದ್ದ ಶಿಮಂತೂರು ನಾರಾಯಣ ಶೆಟ್ಟಿ (87 ) ಅವರು ಇಂದು ಬುಧವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಯಕ್ಷಗಾನ ಕಲಾರಂಗದ  ಸಂಸ್ಥೆಯ ವತಿಯಿಂದ ಇವರಿಗೆ ಯಕ್ಷಗಾನ ಕ್ಷೇತ್ರದ ವಿಶಿಷ್ಠ ಸಾಧಕರಿಗೆ ನೀಡುವ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿಯನ್ನು 2013ರಲ್ಲಿ ನೀಡಿ ಗೌರವಿಸಲಾಗಿತ್ತು. ಇವರು […]