ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಚಿತ್ರನಟ ರಮೇಶ್ ಅರವಿಂದ್ ಆಯ್ಕೆ

ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಇದರ ಸಹಭಾಗಿತ್ವದಲ್ಲಿ ಕಳೆದ ಹದಿನೇಳು ವರುಷಗಳಿಂದ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಶ್ರೀಮತಿ ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ. […]