ಕಾರ್ಕಳ: ಸಂತಾನೋತ್ಪತ್ತಿ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಎನ್ ಈಗ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಸಮಾಲೋಚನೆಗೆ ಲಭ್ಯ 

ಕಾರ್ಕಳ: ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯು ತನ್ನ ಹೆಸರಾಂತ ಆರೋಗ್ಯ ತಜ್ಞರ ಸಮಿತಿಗೆ ಹೊಸ ತಜ್ಞರ ಸೇರ್ಪಡೆಯನ್ನು ಪ್ರಕಟಿಸಿದೆ. ಆಗಸ್ಟ್ 1 ರಿಂದ ಜಾರಿಗೆ ಬರುವಂತೆ , ಪ್ರಸಿದ್ಧ ಸಂತಾನೋತ್ಪತ್ತಿ ಮತ್ತು ಶಸ್ತ್ರಚಿಕಿತ್ಸಕ ಮತ್ತು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಸಂತಾನೋತ್ಪತ್ತಿ ಮತ್ತು ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಪ್ರತಾಪ್ ಕುಮಾರ್ ಎನ್ ಅವರು ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಸಮಾಲೋಚನೆಗಾಗಿ ಲಭ್ಯವಿರುತ್ತಾರೆ. ಅವರು ತಮ್ಮ ಪರಿಣತಿ ಮತ್ತು ಅನುಭವದಿಂದ ಈಗಾಗಲೇ ಈ […]

ಕಾರ್ಕಳ: ಏಪ್ರಿಲ್ 1 ರಿಂದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯ ಹೊರರೋಗಿ ವಿಭಾಗದ ಸಮಯ ಬದಲಾವಣೆ

ಕಾರ್ಕಳ: ಇಲ್ಲಿನ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯ ಹೊಸ ಹೊರರೋಗಿ ವಿಭಾಗ, ಶಸ್ತ್ರಚಿಕಿತ್ಸಾ ಕೊಠಡಿಗಳನ್ನು ಹಲವು ಸೌಲಭ್ಯಗಳ ಸೇರ್ಪಡೆಯೊಂದಿಗೆ ಮೇಲ್ದರ್ಜೆಗೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ತಜ್ಞ ವೈದ್ಯರ ಸೇರ್ಪಡೆಯೊಂದಿಗೆ 24*7 ಅಪಘಾತ ಮತ್ತು ತುರ್ತು ಚಿಕಿತ್ಸಾ ಸೌಲಭ್ಯವನ್ನು ಆರಂಭಿಸಲಾಗುವುದು. ಇದೀಗ ಸಾರ್ವಜನಿಕರ ಅಪೇಕ್ಷೆ ಮೇರೆಗೆ ಮತ್ತು ಅವರ ಅನುಕೂಲಕ್ಕಾಗಿ ಆಸ್ಪತ್ರೆಯ ಹೊರರೋಗಿ ವಿಭಾಗದ ವೈದ್ಯರ ಸಮಾಲೋಚನೆ ಸಮಯವನ್ನು ಬದಲಾಯಿಸಿಲಾಗಿದ್ದು, ಏಪ್ರಿಲ್ 1 ರಿಂದ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ಅಪರಾಹ್ನ 3.30 […]