ಮಣಿಪಾಲ: ಮಾಹೆಯ ಆರ್ಕಿಟೆಕ್ಚರ್ ವಿಭಾಗದಿಂದ ಡಾ. ವಿ ಎಸ್ ಆಚಾರ್ಯ ರಸ್ತೆ ವಿನ್ಯಾಸ

ಮಣಿಪಾಲ: ನಗರ ಭೂ ಸಾರಿಗೆ ನಿರ್ದೇಶನಾಲಯ ಅಡಿಯಲ್ಲಿ ನೋಂದಾಯಿತವಾಗಿರುವ ಕೆ.ಎನ್.ಎಮ್.ಟಿ.ಎ ಯು ಕರ್ನಾಟಕದ ಶ್ರೇಣಿ 2 ಮತ್ತು ಶ್ರೇಣಿ 3 ರ ನಗರಗಳಲ್ಲಿ ಬೀದಿ ನಡಿಗೆಗಳನ್ನು ಸುಧಾರಿಸಲು ತನ್ನ ಆಸಕ್ತಿಯನ್ನು ವ್ಯಕ್ತಪಡಿಸಿದೆ. ಬೀದಿಗಳ ವಿನ್ಯಾಸ ಪ್ರಕ್ರಿಯೆಯನ್ನು ಸುಧಾರಿಸುವಲ್ಲಿ ಸಮಾಜದ ಎಲ್ಲಾ ಪಾಲುದಾರರ ಸಹಯೋಗವನ್ನು ಕೆ.ಎನ್.ಎಮ್.ಟಿ.ಎ ಹೊಂದಿದೆ. ಈ ನಿಟ್ಟಿನಲ್ಲಿ, ಉಡುಪಿ ನಗರ ಪಾಲಿಕೆಯು, ಡಾ.ವಿ.ಎಸ್.ಆಚಾರ್ಯ ರಸ್ತೆಯ ವಿನ್ಯಾಸ ಅಭಿವೃದ್ಧಿ ಪಡಿಸಲು ಇಚ್ಛೆ ವ್ಯಕ್ತಪಡಿಸಿದೆ. ಸಿಂಡಿಕೇಟ್ ವೃತ್ತದಿಂದ ಆರಂಭಗೊಂಡು ಜಿಲ್ಲಾಧಿಕಾರಿ ಕಚೇರಿವರೆಗೆ ಸರಿಸುಮಾರು 1.8 ಕಿಮೀ ಉದ್ದದ ರಸ್ತೆ […]