ಅ. 29 ರಂದು ಡಾ.ವಿರೂಪಾಕ್ಷ ದೇವರಮನೆ ವಿರಚಿತ ಕಣ್ಣಿಗೆ ಕಾಣುವ ದೇವರು ಹಾಗೂ ಡಿಡ್ ಯೂ ಟಾಕ್ ಟು ಯುವರ್ ಚೈಲ್ಡ್ ಟುಡೇ ಪುಸ್ತಕ ಲೋಕಾರ್ಪಣೆ

ಉಡುಪಿ: ಅ.29 ರಂದು ಸಂಜೆ 5 ಗಂಟೆಗೆ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಡಾ.ವಿರೂಪಾಕ್ಷ ದೇವರಮನೆ ವಿರಚಿತ ‘ಕಣ್ಣಿಗೆ ಕಾಣುವ ದೇವರು’ ಹಾಗೂ ‘ಡಿಡ್ ಯೂ ಟಾಕ್ ಟು ಯುವರ್ ಚೈಲ್ಡ್ ಟುಡೇ’ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಯಂಡಮೂರಿ ವೀರೇಂದ್ರನಾಥ್, ಡಾ.ಎ.ವಿ ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ, ರೂಬಿಕ್ಸ್ ಕ್ಯೂಬ್ ಗ್ರಾಂಡ್ ಮಾಸ್ಟರ್ ಆಫಾನ್ ಕುಟ್ಟಿ, ವನ್ ಗುಡ್ ಸ್ಟೆಪ್ ನ ಟ್ರಸ್ಟಿ ಅಮಿತಾ ಪೈ, ಸಾವಣ್ಣ ಪ್ರಕಾಶನದ […]