ಔಷಧಿಗಳಿಗಾಗಿ ಭಾರತಕ್ಕೆ ಮನವಿ ಮಾಡಿದ ಶ್ರೀಲಂಕಾ ಕ್ರಿಕೆಟಿಗ ಸನತ್ ಜಯಸೂರ್ಯ

ದೆಹಲಿ: ಶ್ರೀಲಂಕಾದ ಮಾಜಿ ನಾಯಕ ಸನತ್ ಜಯಸೂರ್ಯ ಶ್ರೀಲಂಕಾದ ಭಾರತೀಯ ಹೈಕಮಿಷನರ್ ಗೋಪಾಲ್ ಬಾಗ್ಲೇ ಅವರನ್ನು ಭೇಟಿಯಾಗಿ ದ್ವೀಪ ರಾಷ್ಟ್ರಕ್ಕೆ ಅಗತ್ಯವಾದ ಔಷಧಿಗಳನ್ನು ಪೂರೈಸಲು ಭಾರತದ ಸಹಾಯವನ್ನು ಕೇಳಿದ್ದಾರೆ. ಗುರುವಾರ (ಏಪ್ರಿಲ್ 28) ಭಾರತೀಯ ಹೈಕಮಿಷನರ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಸನತ್ ಅವರು ಮನವಿ ಮಾಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಶ್ರೀಲಂಕಾದ ನ್ಯೂಸ್‌ವೈರ್ ವರದಿ ಮಾಡಿದೆ. ಈ ಸಂದರ್ಭದಲ್ಲಿ ಔಷಧಿಗಳು ಸೇರಿದಂತೆ ಅಗತ್ಯ ಸಾಮಗ್ರಿಗಳ ರೂಪದಲ್ಲಿ ಭಾರತದ ಬೆಂಬಲವನ್ನು ಅವರು ಶ್ಲಾಘಿಸಿದ್ದಾರೆ. “ಹೈ ಕಮಿಷನರ್ ಅವರು ಕ್ರಿಕೆಟ್ […]