ಮತಗಟ್ಟೆಗಳ ಸುತ್ತ ಪ್ರತಿಬಂಧಕಾಜ್ಞೆ: ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ

ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ನಡೆಯುವ ಹಿನ್ನೆಲೆ, ಮೇ 8 ರಂದು ಸಂಜೆ 6 ಗಂಟೆಯಿಂದ ಮೇ 10 ರಂದು ಮತದಾನ ಮುಕ್ತಾಯವಾಗುವವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿರುವ ಮತಗಟ್ಟೆಗಳ ಸುತ್ತಲೂ 200 ಮೀ. ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ, ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ಈ ಕೆಳಗಿನಂತೆ ಷರತ್ತುಗಳನ್ನು ವಿಧಿಸಿ, ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ […]