ಉಡುಪಿ: ಜೆಡಿಎಸ್ ಚುನಾವಣಾ ಉಸ್ತುವಾರಿಗಳ ನೇಮಕ

ಉಡುಪಿ: ಫೆ. 15 ರಂದು ಜನತಾದಳ(ಜಾತ್ಯತೀತ) ಪಕ್ಷದ ಉಡುಪಿ ಜಿಲ್ಲಾ ಕಚೇರಿ ಕುಮಾರಕೃಪಾದಲ್ಲಿ ಚುನಾವಣಾ ಪೂರ್ವಭಾವಿ ಸಭೆ ಜರುಗಿತು. ಕಾರ್ಯಾಧ್ಯಕ್ಷ ವಾಸುದೇವ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ ಚುನಾವಣೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಪಕ್ಷದ ನಾಯಕ ಸಂಕಪ್ಪ. ಎ ಇವರು ಚುನಾವಣೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದರು. ಇತ್ತೀಚೆಗೆ ನಿಧನರಾದ ಕಾಪು ವಿಧಾನಸಭಾ ಕ್ಷೇತ್ರದ ಕಾರ್ಯಧ್ಯಕ್ಷ ರಾಜು ಆರ್ ಪುತ್ರನ್ ಅವರಿಗೆ ಪಕ್ಷದ ವತಿಯಿಂದ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು. ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ಮಾತನಾಡಿ ಪಂಚರತ್ನ ಯೋಜನೆಯ […]