ಕೊಡವೂರು ವಾರ್ಡ್ ಅಭಿವೃದ್ದಿ ಸಮಿತಿ ವತಿಯಿಂದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ

ಉಡುಪಿ: ಕೊಡವೂರು ವಾರ್ಡ್ ಅಭಿವೃದ್ದಿ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಹಾಗೂ ರಾಷ್ಟ್ರೀಯ ಪದವಿ ವಿದ್ಯಾರ್ಥಿಗಳ ಪೋಷಕ ಮತ್ತು ಶಿಕ್ಷಕರ ಸಂಘ ಜಂಟಿಯಾಗಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಏರ್ಪಡಿಸಿದೆ. ಭಾಷಣದ ವಿಷಯ: “ಭವಿಷ್ಯದ ಜನಪ್ರತಿನಿಧಿ ಹೇಗಿರಬೇಕು?” ಆಗಸ್ಟ್ 14 ಭಾನುವಾರದಂದು ಶ್ರೀಮತಿ ಸೀತಾಲಕ್ಷ್ಮಿ ಮತ್ತು ಬಿ ಎಂ ರಾಮಕೃಷ್ಣ ಹತ್ವಾರ್ ಸಭಾಭವನ, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಮಧ್ಯಾಹ್ನ 1-30 ರಿಂದ ಸ್ಪರ್ಧೆ ನಡೆಯಲಿದೆ. ಕಿರಿಯ […]