ಸರ್ಕಾರಿ ಕಚೇರಿಯ ಹೊರಗುತ್ತಿಗೆ ನೌಕರರ ಕುಂದುಕೊರತೆಗಳನ್ನು ಕ್ಲಪ್ತ ಸಮಯದಲ್ಲಿ ಬಗೆಹರಿಸಿ: ಜಿಲ್ಲಾಧಿಕಾರಿ ಕೂರ್ಮಾ ರಾವ್
![](https://udupixpress.com/wp-content/uploads/2022/11/DC.jpg)
ಉಡುಪಿ: ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರು ಸೇರಿದಂತೆ ಮತ್ತಿತರ ನೌಕರರ ಕುಂದು ಕೊರತೆಗಳನ್ನು ಕ್ಲಪ್ತ ಸಮಯದಲ್ಲಿ ಬಗೆಹರಿಸಿ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಎಚ್ಚರವಹಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಗುತ್ತಿಗೆ ಸಿಬ್ಬಂದಿ ವರ್ಗದವರ ವೇತನ ಸೇರಿದಂತೆ ಮತ್ತಿತರೆ ಕೆಲಸ ಕಾರ್ಯಗಳನ್ನು ವಿಳಂಬವಿಲ್ಲದೇ ಮಾಡಿಕೊಟ್ಟು ಕಚೇರಿಯಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಿದರೆ ಕಚೇರಿಯ ದೈನಂದಿನ ಕೆಲಸ ಕಾರ್ಯಗಳು ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸುಲಲಿತವಾಗಿ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು […]
ಉಡುಪಿ ಜಿಲ್ಲೆಗೆ 100 ಬೆಡ್ಗಳ ಇ.ಎಸ್.ಐ ಆಸ್ಪತ್ರೆ ಮಂಜೂರು: ಬಹುಕಾಲದ ಬೇಡಿಕೆ ನನಸಾಗಿದೆ ಎಂದ ಕುಯಿಲಾಡಿ
![](https://udupixpress.com/wp-content/uploads/2022/04/kuyiladi-suresh-nayak.jpg)
ಉಡುಪಿ: ಕೇಂದ್ರ ಸರಕಾರದಿಂದ ಉಡುಪಿ ಜಿಲ್ಲೆಗೆ 100 ಬೆಡ್ ಗಳ ಇ.ಎಸ್.ಐ ಆಸ್ಪತೆ ಮಂಜೂರಾಗಿದ್ದು, ಜಿಲ್ಲೆಯ ಜನತೆಯ ಬಹುಕಾಲದ ಬೇಡಿಕೆ ನನಸಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹರ್ಷ ವ್ಯಕ್ತಪಡಿದ್ದಾರೆ. ಜನತೆಯ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೂಪೇಂದ್ರ ಯಾದವ್ ಹಾಗೂ ಉಡುಪಿ ಜಿಲ್ಲೆಗೆ ಆಸ್ಪತ್ರೆ ಮಂಜೂರು ಮಾಡುವಲ್ಲಿ ವಿಶೇಷ ಮುತುವರ್ಜಿ ವಹಿಸಿ ಯಶಸ್ವಿಯಾದ ಉಡುಪಿ-ಚಿಕ್ಕಮಗಳೂರು ಸಂಸದೆ, ಕೇಂದ್ರ ಕೃಷಿ […]