ಬೇಹುಗಾರಿಕೆ ಆರೋಪದಡಿ 8 ಭಾರತೀಯ ಯೋಧರಿಗೆ ಮರಣದಂಡನೆ ಶಿಕ್ಷೆ ಘೋಷಿಸಿದ ಕತಾರ್; ಎಲ್ಲ ಕಾನೂನು ಆಯ್ಕೆಗಳ ಪರಿಗಣನೆಗೆ ಭಾರತ ಸಿದ್ದ

ಹೊಸದಿಲ್ಲಿ: ಇಸ್ರೇಲ್ ಪರವಾಗಿ ಕತಾರ್ ನಲ್ಲಿ ಗೂಢಾಚಾರಿಕೆ ಮಾಡಿ ದೇಶದ್ರೋಹ ಮಾಡಿದ್ದಾರೆ ಎನ್ನುವ ಆರೋಪ ಹೊರಿಸಿ ಭಾರತೀಯ ನೌಕಾಪಡೆಯ ಯೋಧರಿಗೆ ಕತಾರ್ ಮರಣದಂಡನೆ ಶಿಕ್ಷೆ ಘೋಷಿಸಿದೆ. ಮರಣದಂಡನೆಗೆ ಗುರಿಯಾಗಿರುವ ಎಂಟು ಭಾರತೀಯ ನೌಕಾಪಡೆ ಯೋಧರು ಕತಾರ್ ಸಶಸ್ತ್ರ ಪಡೆಗಳಿಗೆ ಸಹಾಯ ಮಾಡುವ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಎಂಟು ಪುರುಷರಲ್ಲಿ ಒಂದು ಕಾಲದಲ್ಲಿ ಭಾರತೀಯ ಯುದ್ಧ ನೌಕೆಗಳಿಗೆ ಕಮಾಂಡರ್ ಆಗಿದ್ದ ಅಲಂಕೃತ ಅಧಿಕಾರಿಗಳು ಇದ್ದಾರೆ. ಆಗಸ್ಟ್ 2022 ರಲ್ಲಿ ಬಂಧಿತರಾದ ಯೋಧರು ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, […]