ಅಖಿಲ ಭಾರತ ಮಟ್ಟದ ಕೆವಿಪಿವೈ ಪರೀಕ್ಷೆಯಲ್ಲಿ ಎಕ್ಸ್ಪರ್ಟ್ ಕಾಲೇಜಿಗೆ 42 ರ‍್ಯಾಂಕ್

ಮಂಗಳೂರು: ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನಡೆಸಿದ ಕಿಶೋರ್ ವೈಜ್ಞಾನಿಕ್ ಪೋತ್ಸಾಹನ್ ಯೋಜನೆಯ ಪರೀಕ್ಷೆಯ ಪರಿಷ್ಕೃತ ಪಲಿತಾಂಶವನ್ನು ಘೋಷಿಸಿದ್ದು, ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ 42 ವಿದ್ಯಾರ್ಥಿಗಳು ಅಖಿಲ ಭಾರತ ಮಟ್ಟದ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್ ನಡೆಸಿದ ಕೆ.ವಿ.ಪಿ.ವೈ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಅದಿತ್ಯ ಕಾಮತ್ ಅಮ್ಮೆಂಬಳ ಅಖಿಲ ಭಾರತ ಮಟ್ಟದಲ್ಲಿ 127ನೇ ರ‍್ಯಾಂಕ್ ಹಾಗೂ ಶ್ರೇಯಸ್ ಕೆ. ನಿಶಾನಿ ಅಖಿಲ ಭಾರತ ಮಟ್ಟದಲ್ಲಿ 149ನೇ ರ‍್ಯಾಂಕ್ […]

ಜೆಇಇ ಮೈನ್ಸ್ ಪರೀಕ್ಷೆ: ಎಕ್ಸ್ಪರ್ಟ್ ಪಿಯು ಕಾಲೇಜಿನ 63 ವಿದ್ಯಾರ್ಥಿಗಳಿಗೆ 95 ಪರ್ಸೆಟೈಲ್‌ಗಿಂತ ಅಧಿಕ ಅಂಕ

ಎಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ಸ್ ಪ್ರಥಮ ಹಂತದ ಪರೀಕ್ಷೆಯಲ್ಲಿ ವಳಚ್ಚಿಲ್ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಮತ್ತು ಕೊಡಿಯಾಲ್‌ಬೈಲ್ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ 63 ವಿದ್ಯಾರ್ಥಿಗಳು 95 ಪರ್ಸೆಂಟೈಲ್‌ಗಿಂತ ಅಧಿಕ ಹಾಗೂ 136 ವಿದ್ಯಾರ್ಥಿಗಳು ಪರ್ಸೆಂಟೈಲ್ 90 ಕ್ಕಿಂತ ಅಧಿಕ ಫಲಿತಾಂಶವನ್ನು ಗಳಿಸಿದ್ದಾರೆ. ಐವರು ವಿದ್ಯಾರ್ಥಿಗಳು 99 ಪರ್ಸೆಂಟೈಲ್‌ಗಿಂತ ಅಧಿಕ, 18 ವಿದ್ಯಾರ್ಥಿಗಳು 98 ಪರ್ಸೆಂಟೈಲ್‌ಗಿಂತ ಅಧಿಕ, 36 ವಿದ್ಯಾರ್ಥಿಗಳು 97 ಪರ್ಸೆಂಟೈಲ್‌ಗಿಂತ ಅಧಿಕ ಅಂಕ ಪಡೆದಿದ್ದಾರೆ. ಸಂಕೇತ್ ಎನ್ ಎಸ್ (99.6679803), […]

ರಾಷ್ಟ್ರದ ಅಭಿವೃದ್ದಿ ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿ: ಪ್ರೊ. ನರೇಂದ್ರ.ಎಲ್.ನಾಯಕ್‌

ಮಂಗಳೂರು: ವಿದ್ಯಾರ್ಥಿಗಳು ಜೀವನದಲ್ಲಿ ನಿಖರವಾದ ಗುರಿಯನ್ನುಹೊಂದಿರಬೇಕು ಹಾಗೂ ಆ ಗುರಿ ಸಾಧಿಸುವಲ್ಲಿ ನಿರಂತರ ಪ್ರಯತ್ನ ಮಾಡಬೇಕು. ಸರಿಯಾದ ಯೋಜನೆ, ಕಠಿಣ ಪರಿಶ್ರಮ, ಸಮರ್ಪಣಾ ಮನೋಭಾವ ಹಾಗೂ ಛಲದೊಂದಿಗೆ ಮುನ್ನಡೆದರೆ ಸಾಧನೆಯ ಶಿಖರವನ್ನು ತಲುಪಲು ಸಾಧ್ಯ. ವಿದ್ಯಾರ್ಥಿಗಳು ಸ್ವಯಂ ಶಿಸ್ತುಬದ್ಧರಾಗಿದರೆ ಮಾತ್ರ ಈ ರಾಷ್ಟ್ರ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುತ್ತದೆ. ಆದ್ದರಿಂದ ರಾಷ್ಟ್ರದ ಅಭಿವೃದ್ಧಿ ಪ್ರತಿಯೊಬ್ಬ ವಿದ್ಯಾರ್ಥಿಯ ಕೈಯಲ್ಲಿದೆ. ಆ ಜವಾಬ್ದಾರಿಯನ್ನರಿತು ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಗಂಭೀರವಾಗಿ ಅಧ್ಯಯನ ಮಾಡಬೇಕು. ಕಾಲೇಜಿನಲ್ಲಿ ಕೆಲವೊಂದು ನಿಯಮ ನಿಬಂಧನೆಗಳು ಇದ್ದುಅದನ್ನುಯಾವುದೇ ಕಾರಣಕ್ಕೂ […]

ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಸರಣಿ ಕಾರ್ಯಕ್ರಮ

ಮಂಗಳೂರು: ಸಣ್ಣ ಅವಕಾಶದಿಂದ ಆಗಸದಷ್ಟು ಸಾಧಿಸಬಹುದು, ಅವಕಾಶವನ್ನುಅರಿಯುವ ಶಕ್ತಿ ನಮ್ಮಲ್ಲಿರಬೇಕು. ಅವಕಾಶಗಳು ಒದಗಿ ಬಂದಾಗ ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದುಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಮಾಹಿತಿ ಮತ್ತು ತಂತ್ರಜ್ಞಾನ ನಿರ್ದೇಶಕ ಅಂಕುಶ್‌ಎನ್. ನಾಯಕ್‌ ಹೇಳಿದರು. ಅಖಿಲ ಭಾರತ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ವಿವಿಧ ಮಾರ್ಗಗಳು ಮತ್ತು ತಂತ್ರಗಳ ಕುರಿತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು, ಮಂಗಳೂರು ಇವರ ಆಶ್ರಯದಲ್ಲಿ ಕೂಟಕ್ಕಳ ಸಭಾಂಗಣದಲ್ಲಿ ಹಮ್ಮಿಕೊಂಡ “ವೃತ್ತಿ ಮಾರ್ಗದರ್ಶನ ಎಜುಪಾತ್- 2022” ಸರಣಿ ಕಾರ್ಯಕ್ರಮವನ್ನು […]