ಬ್ರಹ್ಮಾವರ: ಕನ್ನಡ ನಾಡು-ನುಡಿ ಸಂಸ್ಕೃತಿಗಾಗಿ ಸಾರ್ವಜನಿಕ ಛದ್ಮವೇಷ ಸ್ಪರ್ಧೆ

ಬ್ರಹ್ಮಾವರ: ಕನ್ನಡ ರಾಜ್ಯೋತ್ಸವ ಸಂಭ್ರಮದ ಹಿಗ್ಗನ್ನು ಇನ್ನಷ್ಟು ಹೆಚ್ಚಿಸಲು ಮಂದಾರ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ ಗಾಂಧಿನಗರ ಬೈಕಾಡಿ, ಎಸ್ಎಂಎಸ್ ಪದವಿ ಪೂರ್ವ ಕಾಲೇಜು ಬ್ರಹ್ಮಾವರ ಇವರ ಸಹಯೋಗದೊಂದಿಗೆ ‘ನುಡಿ ಚಿತ್ತಾರ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನ. 06 ರ ಭಾನುವಾರ ಬೆಳಿಗ್ಗೆ 9:30 ಗಂಟೆಗೆ ಎಸ್ಎಂಎಸ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಕನ್ನಡ ನಾಡಿನ ನುಡಿ ಹಾಗೂ ಸಂಸ್ಕೃ ತಿ ಎಂಬುವುದು ಅನನ್ಯವಾದ ಸಾಂಸ್ಕೃತಿಕ ಶ್ರೀಮಂತಿಕೆಯ ಆಗರ. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಭಾಷೆ ಹಾಗೂ ಈ […]