ಕೇಂದ್ರ ಸರ್ಕಾರ : ತೊಗರಿ, ಭತ್ತ, ರಾಗಿ ಸೇರಿದಂತೆ ಮುಂಗಾರು ಹಂಗಾಮಿನ ಬೆಳೆಗಳಿಗೆ MSP ಹೆಚ್ಚಿಳ

ನವದೆಹಲಿ: ಕೇಂದ್ರ ಸರ್ಕಾರ ದೇಶದ ರೈತರಿಗೆ ಸಿಹಿ ಸುದ್ದಿ ನೀಡಿದೆ. ಮುಂಗಾರು ಹಂಗಾಮಿನ ವಿವಿಧ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದೆ. ಕೇಂದ್ರ ಸರ್ಕಾರ 2023- 24ನೇ ಸಾಲಿನ ಮಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಿಸಿದೆ. ಜೋಳ, ರಾಗಿ, ಮೆಕ್ಕೆಜೋಳ, ಹೆಸರು, ತೊಗರಿ, ಭತ್ತ, ಸೂರ್ಯಕಾಂತಿ ಹಾಗೂ ಎಣ್ಣೆ ಕಾಳುಗಳ ಎಂಎಸ್​ಪಿಯನ್ನು ಶೇ.6ರಿಂದ 7ರವರೆಗೆ ಹೆಚ್ಚಿಸಲಾಗಿದೆ. ಪ್ರತಿ ಭತ್ತದ ಬೆಲೆ ಕ್ವಿಂಟಲ್‌ಗೆ 143 ರೂ. ಏರಿಕೆ ಮಾಡಲಾಗಿದೆ. ಇದರಿಂದ ಕನಿಷ್ಠ ಬೆಲೆ ಕ್ವಿಂಟಲ್‌ಗೆ 2,183 […]