ಕಾಂಗ್ರೆಸ್ ನಿಂದ ರೈತರ ದಾರಿ ತಪ್ಪಿಸುವ ಪ್ರಯತ್ನ: ಕುಯಿಲಾಡಿ

ಉಡುಪಿ: ಕೇಂದ್ರ ಸರಕಾರದ ಜನಪ್ರಿಯತೆ ಸಹಿಸದ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಕೃಷಿ ಮಸೂದೆಯ ಬಗ್ಗೆ ರೈತರಿಗೆ ತಪ್ಪು ಮಾಹಿತಿ ನೀಡುವುದರ ಜತೆಗೆ ಸಿ.ಎ.ಎ. ಮಾದರಿಯಲ್ಲಿ ಪ್ರತಿಭಟನೆ ನಡೆಸಿ ರೈತರ ದಾರಿ ತಪ್ಪಿಸುವ ಪ್ರಯತ್ನದಲ್ಲಿ ನಿರತರಾಗಿರುವುದು ದುರದೃಷ್ಟಕರ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಜಿಲ್ಲಾ ಮತ್ತು ಮಂಡಲಗಳ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಸಮಸ್ಯೆಯನ್ನು […]