ಮೀನುಗಾರರ ವತಿಯಿಂದ ಸಚಿವ ಮಂಕಾಳ ಎಸ್. ವೈದ್ಯ ಅವರಿಗೆ ಅಭಿನಂದನೆ

ಉಡುಪಿ: ಕರ್ನಾಟಕ ಸರಕಾರದ ನೂತನ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಅವರಿಗೆ ಸಮಸ್ತ ಮೀನುಗಾರರ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕಯಶ್ ಪಾಲ್ ಸುವರ್ಣ ಭಾಗವಹಿಸಿ ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದರು. ಸಮಾರಂಭದಲ್ಲಿ ನಾಡೋಜ ಡಾ ಜಿ. ಶಂಕರ್, ಕಾಪು ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಗಣ್ಯರಾದ ಆನಂದ […]

ಮೀನುಗಾರರ ಮಕ್ಕಳ ಶಿಷ್ಯವೇತನ: ಐಡಿ ರಚನೆಗೆ ಡಿ. 15 ಕೊನೆ ದಿನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯಡಿ 8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬಂಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿಂದ ಮಾಹಿತಿ ಪಡೆದು, ಪ್ರೂಟ್ಸ್ ಐಡಿ ಮಾಡಿಕೊಳ್ಳುವ ಅವಧಿಯನ್ನು ಡಿಸೆಂಬರ್ 15 ರ ವರೆಗೆ […]

ಮೀನುಗಾರರ ಮಕ್ಕಳ ಉನ್ನತ ಶಿಕ್ಷಣದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ಮುಖ್ಯಮಂತ್ರಿಗಳು ಘೋಷಿಸಿದ್ದು, ಈ ಯೋಜನೆಯ ಸೌಲಭ್ಯ ಪಡೆಯಲು ಮೀನುಗಾರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. 8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬಂಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿಂದ […]

ಸಮುದ್ರ ಮಧ್ಯದಿಂದಲೂ ಮೊಳಗಿತು ಕನ್ನಡಾಭಿಮಾನ: ದೋಣಿಯಲ್ಲಿ ನಿಂತು ಕೋಟಿ ಕಂಠ ಗಾಯನ

ಮಲ್ಪೆ: ಈ ಬಾರಿಯ ರಾಜ್ಯೋತ್ಸವ ಸಂದರ್ಭದಲ್ಲಿ ನಾಡು ನುಡಿಯ ಜಾಗೃತಿಗಾಗಿ ಕೋಟಿ ಕಂಠ ಗಾಯನವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಾದ್ಯಂತ ಕಚೇರಿ ಕಟ್ಟಡ ಮೈದಾನವೆನ್ನದೆ ಎಲ್ಲೆಲ್ಲೂ ಕನ್ನಡದ ಶಂಖನಾದ ಮೊಳಗಿದೆ. ಈ ಉತ್ಸಾಹ ಕೇವಲ ನೆಲಕ್ಕೆ ಮಾತ್ರ ಸೀಮಿತವಾಗಿರದೆ ಸಾಗರದ ಮಧ್ಯೆಯೂ ಕನ್ನಡದ ಡಿಂಡಿಮವನ್ನು ಬಾರಿಸಲಾಗಿದೆ. ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್, ಮಹಾಲಕ್ಷ್ಮೀ ಕೋ.ಆಪರೇಟಿವ್ ಬ್ಯಾಂಕ್ ಉಡುಪಿ, ಉಡುಪಿ ಜಿಲ್ಲಾಡಳಿತ ಮತ್ತು ಮಲ್ಪೆ ಮೀನುಗಾರರ ಸಂಘದ ಸಹಕಾರದೊಂದಿಗೆ ಮಲ್ಪೆಯ ಸಮುದ್ರ ಮದ್ಯದಲ್ಲಿ ಹತ್ತಾರು ದೋಣಿಗಳನ್ನು […]

ಮಹಿಳೆಯರಿಗಾಗಿ ಪಚ್ಚಿಲೆ ಕೃಷಿ ಮಾಹಿತಿ ಕಾರ್ಯಕ್ರಮ

ಉಡುಪಿ: ಜಲಾನಯನ ಅಭಿವೃದ್ಧಿ ಇಲಾಖೆ ಮತ್ತು ಮೀನುಗಾರಿಕಾ ಇಲಾಖೆ ಹಾಗೂ ಸ್ಕೊಡ್‌ವೆಸ್ ಸಂಸ್ಥೆಯ ಅಡಿಯಲ್ಲಿ ರಚಿತವಾದ ಉಡುಪಿ ಕಿನಾರ ಮೀನುಗಾರಿಕಾ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ವತಿಯಿಂದ ಕೋಡಿಗ್ರಾಮದ ಮಹಿಳೆಯರಿಗೆ ಹಾಗೂ ಷೇರುದಾರರಿಗೆ ಪಚ್ಚಿಲೆ ಕೃಷಿ ಬಗ್ಗೆಉಡುಪಿ ಕಿನಾರ ರೈತ ಉತ್ಪಾದಕ ಸಂಸ್ಥೆಯ ಮುಖ್ಯಕಾರ್ಯನಿರ್ವಾಹಕ ಸುಧೀನ್‌ ಕೋಡಿ ಅವರು ಮಾಹಿತಿ ಕಾರ್ಯಾಗಾರವನ್ನು ನಡೆಸಿದರು. ಸಮುದ್ರದಲ್ಲಿರುವ ಕಲ್ಲಿನಲ್ಲಿ ಪಚ್ಚಿಲೆಗಳು ಅಂಟಿಕೊಂಡು ಬೆಳೆಯುತ್ತದೆ. ನೀರಿನ ಮಟ್ಟ ಕಡಿಮೆ ಇರುವ ಸಮಯದಲ್ಲಿ ಮರಿಗಳು ಸಿಗುತ್ತವೆ. ಆ ಮರಿಗಳನ್ನು ತಂದು ಬಿಡಿ ಬಿಡಿಯಾಗಿತೆಗೆದು […]