ಮಂಗಳೂರು: ಎಂಸಿಸಿ ಬ್ಯಾಂಕ್ ವತಿಯಿಂದ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮ

ಮಂಗಳೂರು: ಕರಾವಳಿ ಕರ್ನಾಟಕದ ಪ್ರಥಮ ನಗರ ಕೇಂದ್ರಿತ ಕೋ-ಆಪ್ ಬ್ಯಾಂಕ್‌ಗಳಲ್ಲಿ ಒಂದಾದ ಎಂಸಿಸಿ ಬ್ಯಾಂಕ್ ಲಿಮಿಟೆಡ್‌ನ ಸಂಸ್ಥಾಪಕರ ದಿನವನ್ನು ಮೇ 7 ರಂದು ಬ್ಯಾಂಕಿನ ಆಡಳಿತ ಕಚೇರಿ ಆವರಣದಲ್ಲಿ 111 ವರ್ಷಗಳ ಸಮರ್ಪಿತ ಸಮಾಜ ಸೇವೆಯನ್ನು ಪೂರ್ಣಗೊಳಿಸುವುದರೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಗುರು ಫಾ.ಬೋನವೆಂಚರ್ ನಜರೆತ್ ಅವರು ಪವಿತ್ರ ಪೂಜೆಯನ್ನು ನೆರವೇರಿಸಿ ಈ ದಿನದ ಮಹತ್ವವನ್ನು ವಿವರಿಸಿದರು. ದೂರದೃಷ್ಟಿಯ ಸಂಸ್ಥಾಪಕ ಪಿಎಫ್‌ಎಕ್ಸ್ ಸಲ್ಡಾನ್ಹಾ ಅವರು ಸಮಾಜದ ಅನುಕೂಲಕ್ಕಾಗಿ ಸ್ಥಾಪಿಸಿದ ಶ್ರೇಷ್ಠ ಸಂಸ್ಥೆಯ ಉದಾತ್ತ ಕಾರ್ಯವನ್ನು ಸ್ಮರಿಸಿದರು. ಕಳೆದ […]

ಜ್ಞಾನಸುಧಾ ಸಂಸ್ಥಾಪಕರ ದಿನಾಚರಣೆ: ವಿದ್ಯಾರ್ಥಿಗಳಿಗೆ ಸನ್ಮಾನ; ರಾಷ್ಟ್ರ ರಕ್ಷಣಾ ನಿಧಿಗೆ ದೇಣಿಗೆ ಅರ್ಪಣೆ

ಗಣಿತನಗರ : ಬುದ್ದಿವಂತಿಕೆ ನೈತಿಕತೆಯ ಬಳ್ಳಿಯಾಗಿದೆ. ಎಲ್ಲಿಯವರೆಗೆ ನೈತಿಕತೆಯಿಂದ ಕೂಡಿದ ಬುದ್ದಿವಂತಿಕೆ ಇರುವುದಿಲ್ಲವೋ ಅಲ್ಲಿಯ ತನಕ ನಾವು ಯಾರಿಗೂ ಪ್ರಯೋಜನವಾಗುವುದಿಲ್ಲ. ಹೆಣವಾಗುವ ಮುನ್ನಇತರರ ಬಾಳಿಗೆ ನಾವೆಷ್ಟು ಹಣತೆಯನ್ನು ಹಚ್ಚಿದ್ದೇವೆ ಅನ್ನೋದು ಮುಖ್ಯವೇ ವಿನಃ ನಮ್ಮ ಪದವಿ, ಅಂತಸ್ತುಅಲ್ಲಎಂದು ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್‌ ಕಾಲೇಜಿನ ಡೀನ್‌ ಡಾ. ಕೃಷ್ಣ ಪ್ರಸಾದ್‌ ಎಂ.ಎಸ್. ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದ ಗಣಿತನಗರ ಕ್ರೀಡಾಂಗಣದಲ್ಲಿಅಜೆಕಾರ್ ಪದ್ಮಗೋಪಾಲ್‌ಎಜ್ಯುಕೇಶನ್‌ ಟ್ರಸ್ಟ್ನ ವತಿಯಿಂದ ನಡೆದ ಸಂಸ್ಥಾಪಕರ ದಿನಾಚರಣೆ ಹಾಗೂ ರಾಷ್ಟ್ರೀಯ ಗಣಿತ […]