ಈಜಲು ಹೋಗಿದ್ದ ನಾಲ್ವರು ಯುವಕರು ನದಿಯಲ್ಲಿ ಮುಳುಗಿ ಸಾವು

ಯಾದಗಿರಿ: ನಗರ ಹೊರವಲಯದ ಭೀಮಾ ನದಿಯಲ್ಲಿ ಭಾನುವಾರ ಈಜಲು ತೆರಳಿದ್ದ ನಾಲ್ವರು ಯುವಕರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದು, ಸೋಮವಾರ ಬೆಳಿಗ್ಗೆ ಅವರ ಪತ್ತೆಯಾಗಿದೆ. ಮೃತರನ್ನು ನಗರದ ಅಜೀಜ್ ಕಾಲೊನಿಯ ಅಮನ್ (16), ಅಯಾನ್ (16), ರೆಹಮಾನ್ (16), ಕಲಬುರ್ಗಿಯ ರೆಹಮಾನ್ (16) ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ, ಎನ್ ಡಿಆರ್ ಎಫ್ ತಂಡ, ರಾಷ್ಟ್ರೀಯ ಗೃಹ ರಕ್ಷಕ ದಳ, ಸ್ಥಳೀಯ ಮೀನುಗಾರರು ಕಾರ್ಯಾಚರಣೆ ನಡೆಸಿದ್ದಾರೆ. ಭಾನುವಾರ ಕತ್ತಲಾಗುವರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ಮೃತದೇಹ ಸಿಕ್ಕಿರಲಿಲ್ಲ, ಮತ್ತೆ […]