ಕೊಡವೂರು: ಆ. 12ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಕೊಡವೂರು: ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ಯುವಕ ಸಂಘ (ರಿ.) ಕೊಡವೂರು, ಸ್ವಾವಲಂಬಿ ಭಾರತ, ಉಡುಪಿ ನೇತ್ರ ತಪಾಸಣಾ ವಿಭಾಗ ಪ್ರಸಾದ್ ನೇತ್ರಾಲಯ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಸಮುದಾಯ ದಂತ ವೈದ್ಯಕೀಯ ವಿಭಾಗ ಕಸ್ತೂರ್ಬಾ ಮೆಡಿಕಲ್ ಕಾಲೇಜು, ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಪೆ ಉಪ ಕೇಂದ್ರ ಕೊಡವೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ತಂಬಾಕು ನಿಯಂತ್ರಣ ಘಟಕ ಹಾಗೂ ಆಸಾಂಕ್ರಮಿಕ ರೋಗ ನಿಯಂತ್ರಣ ಘಟಕ […]

ಮಾ.1 ರಿಂದ 7 ರವರೆಗೆ ಮುನಿಯಾಲ್ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರ

ಮಣಿಪಾಲ: ಮುನಿಯಾಲು ಆಯುರ್ವೇದ ಆಸ್ಪತ್ರೆ ವತಿಯಿಂದ ಮಾ.1 ರಿಂದ 7 ರವರೆಗೆ ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಶಿವಳ್ಳಿ ಕೈಗಾರಿಕಾ ಕ್ಷೇತ್ರದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಆಸ್ಪತ್ರೆಯಲ್ಲಿ ಕಾಯಚಿಕಿತ್ಸಾ ವಿಭಾಗ ನೋವು ನಿವಾರಕ ಆರೋಗ್ಯ ಚಿಕಿತ್ಸಾ ಶಿಬಿರ-ವೇದನಾಹರ ಕಲ್ಪವನ್ನು ಆಯೋಜಿಸಲಾಗಿದೆ. ಶಿಬಿರದ ಪ್ರಯೋಜನಗಳು: # ಉಚಿತ ತಪಾಸಣೆ # ಪಂಚಕರ್ಮ, ಲ್ಯಾಬ್ ಪರೀಕ್ಷೆ, ಎಕ್ಸ್ ರೇ, ಇಸಿಜಿ ಮುಂತಾದ ಪರೀಕ್ಷೆಗಳಿಗೆ ಶೇ 50 ರಿಯಾಯಿತಿ # ಔಷಧಿಗಳ ಮೇಲೆ ಶೇ 10 ರಿಯಾಯತಿ # […]

ಬುಡಕಟ್ಟು ಜನಾಂಗದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಐ.ಟಿ.ಡಿ.ಪಿ ಇಲಾಖೆ, ಆರೋಗ್ಯ ಇಲಾಖೆ, ಬುಡಕಟ್ಟು ಸಮುದಾಯದ ಸಂಘಟನೆಗಳು ಉಡುಪಿ ಹಾಗೂ ಯೆನಪೋಯ ಮಂಗಳೂರು ಇವರ ಸಹಯೋಗದೊಂದಿಗೆ ಜಿಲ್ಲೆಯ ಬುಡಕಟ್ಟು ಜನಾಂಗದವರ ಆರೋಗ್ಯ ತಪಾಸಣೆ ನಡೆಸುವ ಸಲುವಾಗಿ ಮಾರ್ಚ್ 4 ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ಬೆಳಗ್ಗೆ 9 ರಿಂದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಜನವರಿ 26 ರಂದು ಹೆಗ್ಗುಂಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಂದಾರ್ತಿ, ಆವರ್ಸೆ, ಬಿಲ್ಲಾಡಿ, ಹೆಗ್ಗುಂಜೆ, ನಡೂರು ಮತ್ತು ಸೈಬ್ರಕಟ್ಟೆ ವ್ಯಾಪ್ತಿಯವರಿಗೆ, […]

ನ.13 ರಂದು ಆದರ್ಶ ಆಸ್ಪತ್ರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ: ಆದರ್ಶ ಚಾರಿಟೇಬಲ್ ಟ್ರಸ್ಟ್, ಆದರ್ಶ ಗ್ರೂಪ್ ಆಫ್ ಇನ್ಸ್ಟಿಟೂಶನ್ಸ್ ಮತ್ತು ಆದರ್ಶ ಆಸ್ಪತ್ರೆ ಉಡುಪಿ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಮಧುಮೇಹ ದಿನದ ಅಂಗವಾಗಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನ.13 ಭಾನುವಾರದಂದು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಆದರ್ಶ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.