ಸುತ್ತಲಿನ ಜಗತ್ತಿನ ಮಹಿಳೆಯರ ಬವಣೆಗಳೆ ಕಥೆಯ ಪಾತ್ರಗಳ ಹಿಂದಿನ ಸ್ಪೂರ್ತಿ: ವೈದೇಹಿ ಜಗತ್ತಿನಲ್ಲಿ ಕಥೆಗಾರ್ತಿಯ ಅಭಿಮತ

ಮಣಿಪಾಲ: ತಮ್ಮ ಮೇಲೆ ನಡೆಯುವ ದುರಾಡಳಿತದ ಬಗ್ಗೆ ಮಹಿಳೆಯರು ಮೌನವಿದ್ದರೂ ಒಂದು ಹಂತದ ನಂತರ ಸ್ಫೋಟಗೊಳ್ಳುತ್ತಾರೆ. ನನ್ನ ಸುತ್ತಲಿನ ಮಹಿಳೆಯರ ಜಗತ್ತು ಅವರ ವಿಧವಿಧದ ಬಳಲುವಿಕೆ ಪ್ರತಿಕ್ರಿಯಿಸಲು ಸಾಹಿತ್ಯವು ನನಗೆ ಅವಕಾಶ ನೀಡಿದೆ ಎಂದು ಖ್ಯಾತ ಲೇಖಕಿ ವೈದೇಹಿ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಯೋಜಿಸಿದ್ದ ವೈದೇಹಿ ಜಗತ್ತು-ಎರಡು ದಿನಗಳ ವಿಚಾರ ಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ವೈದೇಹಿ, ಅಕ್ಕು, ಅಮ್ಮಚ್ಚಿ, ಪುಟ್ಟಮ್ಮತ್ತೆ ಮುಂತಾದ ಪಾತ್ರಗಳು ತಾವು ಕಂಡ ಮನುಜ ಜಗತ್ತಿನ […]
ಮಣಿಪಾಲ: ಮಾಹೆಯ ಗಾಂಧಿಯನ್ ಸೆಂಟರಿನಲ್ಲಿ ವರ್ಲ್ಡ್ ಆಫ್ ವೈದೇಹಿ ವಿಚಾರ ಸಂಕಿರಣ ಉದ್ಘಾಟನೆ

ಮಣಿಪಾಲ: ಅಡುಗೆ ಮನೆಯಲ್ಲಿ ಮಹಿಳಾ ಲೋಕ, ಹಿತ್ತಲಿನಲ್ಲಿ ಹರಟೆ ಮತ್ತು ಅಂಗಳದಲ್ಲಿ ಜೀವನ ಎಂಬ ಮೂರು ಸ್ತರಗಳ ಬದುಕಿನ ‘ಧ್ವನಿ ರೂಪ’ವನ್ನು ವೈದೇಹಿ ನಮ್ಮ ಕೃತಿಗಳಲ್ಲಿ ಹಿಡಿದಿಟ್ಟಿದ್ದಾರೆ. ಓದಲು ಮತ್ತು ಬರೆಯಲು ಬಾರದವರ ಜಗತ್ತನ್ನು ವೈದೇಹಿ ಸೆರೆಹಿಡಿದಿರುವುದೇ ಅವರ ವಿಶೇಷತೆ ಎಂದು ಬಹುಶ್ರುತ ವಿದ್ವಾಂಸ ಪ್ರೊ.ಕೆ.ಪಿ.ರಾವ್ ಹೇಳಿದರು. ಅವರು ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಯೋಜಿಸಿದ್ದ “ವರ್ಲ್ಡ್ ಆಫ್ ವೈದೇಹಿ” ಎರಡು ದಿನಗಳ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಪುರುಷ ಪ್ರಧಾನ […]
ಪ್ರಾಚೀನ ಭಾರತದ ನಳಂದವೇ ಬೌದ್ಧ ಜ್ಞಾನದ ಪ್ರಮುಖ ಕೇಂದ್ರವಾಗಿತ್ತು: ನಿಕೋಲಸ್ ವ್ರೀಲ್ಯಾಂಡ್

ಮಣಿಪಾಲ: ಟಿಬೆಟಿಗೆ ಬೌದ್ಧ ಧರ್ಮವು ಜೀವನದ ಸಂಕೋಲೆಗಳಿಂದ ಮುಕ್ತಿ ಮತ್ತು ಜ್ಞಾನದ ಸಂದೇಶವನ್ನು ಹೊತ್ತು ಭಾರತದಿಂದಲೇ ವಿಸ್ತರಿಸಿದೆ. ಪ್ರಾಚೀನ ಭಾರತದ ನಳಂದವೇ ಬೌದ್ಧ ಜ್ಞಾನದ ಪ್ರಮುಖ ಕೇಂದ್ರವಾಗಿತ್ತು ಮತ್ತು ಪದ್ಮಸಂಭವ ಅಲ್ಲಿನ ಬೌದ್ಧ ಧರ್ಮಗುರುವಾಗಿ ಟಿಬೆಟ್ ನಲ್ಲಿ ಬೌದ್ಧಧರ್ಮವನ್ನು ವಿಸ್ತರಿಸಿದರು ಎಂದು ನಂಬಲಾಗಿದೆ. ತಾತ್ವಿಕವಾಗಿ, ಬೌದ್ಧಧರ್ಮವು ಪರಿಸರಾತ್ಮಕ ದೃಷಿಕೋನ ಮತ್ತು ಜೀವನ ವಿಧಾನವನ್ನು ಪ್ರತಿಪಾದಿಸುತ್ತದೆ ಮತ್ತು ಪ್ರಸ್ತುತ ನಡೆಯುತ್ತಿರುವ COP27 ಸಮ್ಮೇಳನದ ತತ್ವ ಗಳನ್ನು ಒಳಗೊಂಡಂತೆ ಜಗತ್ತನ್ನು ಪ್ರಾಕೃತಿಕ ಸುಸ್ಥಿರತೆಯತ್ತ ಕೊಂಡೊಯ್ಯುವ ಪ್ರಯತ್ನಗಳಿಗೆ ಇದೊಂದು ದಾರಿಯಾಗಿದೆ ಎಂದು […]
ಹಿಮಾಲಕ್ಕೂ ಹಳೆಯದಾದ ಪಶ್ಚಿಮ ಘಟ್ಟಗಳನ್ನು ರಕ್ಷಿಸುವುದು ಅವಶ್ಯ: ಡಾ.ವಿವೇಕ್ ಪಂಡಿ

ಮಣಿಪಾಲ: ಇಂದು ನಾವು ಪರಿಸರ ಸುಸ್ಥಿರತೆಯ ದೃಷ್ಟಿಯಿಂದ ಯೋಚಿಸದೆ, ಕೇವಲ ಆರ್ಥಿಕ ಸುಸ್ಥಿರತೆಯ ದೃಷ್ಟಿಯಿಂದ ಮಾತ್ರ ಯೋಚಿಸುತ್ತಿರುವುದು ದುರದೃಷ್ಟಕರ ವಿಚಾರ. ಹಿಮಾಲಯಕ್ಕಿಂತ ಹಳೆಯದಾದ ಪಶ್ಚಿಮ ಘಟ್ಟಗಳು ಈಗಾಗಲೇ ಜೀವೈವಿಧ್ಯವನ್ನು ಕಳೆದುಕೊಂಡು ಅಪಾರ ಹಾನಿಯನ್ನು ಅನುಭವಿಸಿವೆ ಹಾಗಾಗಿ ಇದನ್ನು ‘ಹಾಟ್ಸ್ಪಾಟ್’ ಎಂದು ಗುರುತಿಸಲಾಗಿದೆ. ಇಲ್ಲಿ ಜೀವವೈವಿಧ್ಯಗಳ ನಡುವೆ ಕ್ಲಿಷ್ಟ ಮತ್ತು ಸೂಕ್ಷ್ಮವಾದ ಪರಿಸರ ಜಾಲವಿದೆ. ಇದನ್ನು ಎಲ್ಲಾ ರೀತಿಯ ಆಕ್ರಮಣಗಳಿಂದ ರಕ್ಷಿಸಬೇಕಾಗಿದೆ ಎಂದು ಮಾಹೆಯ ಪರಿಸರಶಾಸ್ತ್ರಜ್ಞ ಡಾ.ವಿವೇಕ್ ಪಂಡಿ ನುಡಿದರು. ಅವರು ಶನಿವಾರ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ […]
ಸಿದ್ಧಾಂತದ ಹೆಸರಿನಲ್ಲಿ ಪರದೆಯ ಮೇಲೆ ಹಿಂಸೆಯನ್ನು ಅನುಮೋದಿಸುವುದು ಕಳವಳಕಾರಿ: ರಘನಂದನ್

ಉಡುಪಿ: ಇಂದು ಸಿನಿಮಾದಲ್ಲಿನ ಹಿಂಸೆಯ ಸ್ವರೂಪ ಬದಲಾಗುತ್ತಿದ್ದು, ಕಾನೂನನ್ನು ಕೈಗೆ ತೆಗೆದುಕೊಳ್ಳುತ್ತಿರುವ ನಾಯಕ ಪಾತ್ರಗಳೇ ಹೆಚ್ಚುತ್ತಿವೆ. ಸಿದ್ಧಾಂತದ ಹೆಸರಿನಲ್ಲಿ ಪರದೆಯ ಮೇಲೆ ಹಿಂಸೆಯನ್ನು ಅನುಮೋದಿಸುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಹಿರಿಯ ನಾಟಕಕಾರ ಹಾಗೂ ನಿರ್ದೇಶಕ ರಘುನಂದನ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ನಲ್ಲಿ ‘ಸಿನೆಮಾದಲ್ಲಿ ಫ್ಯಾಸಿಸಂ’ ಎಂಬ ವಿಷಯದ ಕುರಿತು ಮಾತನಾಡಿದ ರಘುನಂದನ, ಜನಪ್ರಿಯ ಸಿನಿಮಾ ಪ್ರಕಾರವು ನಮ್ಮ ಸಮಾಜದ ಕೆಲವು ಪ್ರವೃತ್ತಿಗಳನ್ನು ಪ್ರತಿಬಿಂಬಿಸುತ್ತದೆ. ಕಾನೂನಿನ ಮೇಲಿನ ಗೌರವದಿಂದ ದೂರ […]