ವಿನೋಬಾ ಭಾವೆ ಅವರ ಭೂದಾನ ಚಳುವಳಿ ಗಾಂಧಿತತ್ವದ ಶ್ರೇಷ್ಠ ಉದಾಹರಣೆ: ವಿಶಂಬರನಾಥ್ ಅಗರ್ವಾಲ್

ಮಣಿಪಾಲ: ಭೂದಾನ ಆಂದೋಲನವು ಆಚಾರ್ಯ ವಿನೋಬಾ ಭಾವೆಯವರ ಒಂದು ಅನನ್ಯ ಕೊಡುಗೆಯಾಗಿದೆ ಮತ್ತು ಇದರ ತತ್ವ ಮತ್ತು ಕಾರ್ಯ ನಿಜವಾದ ಅರ್ಥದಲ್ಲಿ ಗಾಂಧಿವಾದದ ಮೇಲೆ ನಿಂತಿದೆ ಎಂದು ವಿದ್ವಾಂಸ ವಿಶಂಬರನಾಥ್ ಅಗರ್ವಾಲ್ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಶ್ರಯದಲ್ಲಿ ನಡೆದ ‘ವಿನೋಬಾ ಭಾವೆ: ಜೀವನ ಮತ್ತು ತತ್ವ’ ಕುರಿತ ಉಪನ್ಯಾಸದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಯಂಪ್ರೇರಿತವಾಗಿ ಭೂಮಿ ಅಥವಾ ಹಣವನ್ನು ದಾನ ಮಾಡುವುದು ಹೆಚ್ಚು ಮಾನವೀಯ ಸಮಾಜವನ್ನು ರೂಪಿಸುವತ್ತ ನಿಜವಾದ ಗಾಂಧಿತತ್ವದ […]

ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನಲ್ಲಿ ಓರಿಯಂಟೇಶನ್ ಡೇ ಕಾರ್ಯಕ್ರಮ

ಮಣಿಪಾಲ: ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಂಗೀತ ಅಕಾಡೆಮಿಯನ್ನು ಪ್ರಾರಂಭಿಸುವ ಹಂತದಲ್ಲಿದೆ ಎಂದು ಮಾಹೆಯ ರಿಜಿಸ್ಟ್ರಾರ್ ಡಾ.ನಾರಾಯಣ ಸಭಾಹಿತ್ ಹೇಳಿದರು. ಅವರು ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ತನ್ನ ಹೊಸ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಓರಿಯಂಟೇಶನ್ ಡೇ-2022 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಕಲಾ ಅಧ್ಯಯನ ವಿಶ್ವವಿದ್ಯಾಲಯದ ಅಂತಸತ್ವವಾಗಿದ್ದು, ಅದಿಲ್ಲದೆ ಶೈಕ್ಷಣಿಕ ಜೀವನವು ತುಂಬಾ ಯಾಂತ್ರಿಕವಾಗುತ್ತದೆ ಎಂದರು. ಮಣಿಪಾಲ ಸಂಸ್ಥೆಗಳ ಪ್ರಾರಂಭದ ಹಂತದಲ್ಲಿ ಅಂತರ ಶಿಕ್ಷಣ ಶಾಖೀಯತೆ ಉದಯವಾಗಿತ್ತು […]