ಉಡುಪಿ ಎಲ್ಲೈಸಿ ವಿಭಾಗದಲ್ಲಿ ಕೋಟಿ ಕೋಟಿ ಹಗರಣ ! ಅಧಿಕಾರಿ, ಮಧ್ಯವರ್ತಿಗಳಿಂದಲೇ ಗೋಲ್ ಮಾಲ್ !

ಉಡುಪಿ: ಭಾರತೀಯ ಜೀವ ವಿಮಾನಿಗಮದ ಉಡುಪಿ ವಿಭಾಗಕ್ಕೆ ಸೇರಿದ 57 ಸಾವಿರಕ್ಕೂ ಹೆಚ್ಚಿನ ಮೈಕ್ರೋ ಇನ್ಶೂರೆನ್ಸ್ ಪಾಲಿಸಿದಾರರು ಕಟ್ಟಿದ್ದ ಕೋಟ್ಯಾಂತರ ರೂಪಾಯಿಗಳನ್ನು ಎಲೈಸಿಯೇ ನೇಮಿಸಿದ್ದ ಮಧ್ಯವರ್ತಿಗಳು ಕಬಳಿಸಿದ ಹಗರಣವನ್ನು ಇದೀಗ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗವು ವಿಚಾರಣೆಗಾಗಿ ಸ್ವೀಕರಿಸಿದೆ ಎಂದು  ಮಾನವ ಹಕ್ಕು ಪ್ರತಿಷ್ಠಾನ ಅಧ್ಯಕ್ಷ ಡಾ. ರವೀಂದ್ರನಾಥ್ ಶ್ಯಾನುಬಾಗ್ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಮೂರು ವರ್ಷಗಳಿಂದ ಈ ಪ್ರಕರಣದ ಕೂಲಂಕುಶ ತನಿಖೆ ನಡೆಸಿದ ಉಡುಪಿಯ ಮಾನವ ಹಕ್ಕುಗಳ ರಕ್ಷಣಾ […]