ಯಕ್ಷಗಾನ ಎನ್ನುವುದು ಮಿಮಿಕ್ರಿ, ಸರ್ಕಸ್ ಅಲ್ಲ: ಗೋಪಾಲರಾವ್

ಉಡುಪಿ: ಯಕ್ಷಗಾನ ಎನ್ನುವುದು ಮಿಮಿಕ್ರಿ ಅಥವಾ ಸರ್ಕಸ್ ಅಲ್ಲ. ಅದು ನಮ್ಮ ಹಿರಿಯರು ಬಿಟ್ಟು ಹೋದ ದೊಡ್ಡ ಆಸ್ತಿ. ಅದನ್ನು ನಾವು ಅನುಭವಿಸುತ್ತಿದ್ದೇವೆ ಎಂದು ಹಿರಿಯ ಯಕ್ಷಗಾನ ಕಲಾವಿದ ಹಿರಿಯಡಕ ಗೋಪಾಲರಾವ್ ಹೇಳಿದರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಯಕ್ಷಗಾನ ಕೇಂದ್ರ, ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ, ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ ಹಾಗೂ ಹಿರಿಯಡಕ ಸಂಸ್ಕೃತಿ ಸಿರಿ ಟ್ರಸ್ಟ್ ನ ಸಂಯುಕ್ತ ಆಶ್ರಯದಲ್ಲಿ ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಶನಿವಾರ […]