ಸರ್ಕಾರದ ಆದೇಶ ಹಿಜಾಬ್ ವಿವಾದದ ಹೋರಾಟಕ್ಕೆ ಸಂದ ಗೆಲುವು: ಯಶ್ ಪಾಲ್ ಸುವರ್ಣ ಹರ್ಷ

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ 1983 ಅನ್ವಯ ಶಾಲಾ, ಕಾಲೇಜುಗಳಲ್ಲಿ ನಿಗದಿಪಡಿಸಿರುವ ಸಮವಸ್ತ್ರದ ನಿಯಮಗಳನ್ನು ಪಾಲಿಸುವಂತೆ ಸರ್ಕಾರ ಆದೇಶ ಹೊರಡಿಸಿದ್ದು, ಇದು ಹಿಜಾಬ್ ವಿವಾದದ ವಿಚಾರದಲ್ಲಿ ನಡೆದ ಹೋರಾಟಕ್ಕೆ ಸಂದ ಪ್ರಥಮ ಗೆಲುವು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಬಣ್ಣಿಸಿದ್ದಾರೆ. ಹಿಂದೂ ಸಂಘಟನೆಗಳ ಮನವಿಗೆ ಸ್ಪಂದಿಸಿ ಆದೇಶ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರಿಗೆ ಹೃತ್ಪೂರ್ವಕ […]