ಉಡುಪಿ:ವಿಕೋಪ ತಡೆಗಟ್ಟುವಿಕೆ ಪೂರ್ವ ಸಿದ್ದತೆ ಹಾಗೂ ಸ್ಪಂದನೆ ಯೋಜನೆ ಕಾರ್ಯಾಗಾರ

ಉಡುಪಿ:  ಉಡುಪಿ ಜಿಲ್ಲಾ ವಿಕೋಪ ನಿರ್ವಹಣಾ ಯೋಜನೆಯನ್ನು ಪರಿಷ್ಕರಿಸುವ ಸಲುವಾಗಿ,  ಆಡಳಿತ ತರಬೇತಿ ಸಂಸ್ಥೆಯ ರಾಜ್ಯ ವಿಕೋಪ ನಿರ್ವಹಣಾ ಕೇಂದ್ರವತಿಯಿಂದ  ಉಡುಪಿ ಜಿಲ್ಲಾ ಪಂಚಾಯತ್ ನಲ್ಲಿ  ಗುರುವಾರ ಕಾರ್ಯಗಾರ ನಡೆಯಿತು.  ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ, ಜಿಲ್ಲಾ ಪಂಚಾಯತ್  ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧು ಬಿ ರೂಪೇಶ್ ,  ವಿಕೋಪ ನಿರ್ವಹಣೆಯಲ್ಲಿ ಪ್ರತೀ ಇಲಾಖೆಯ ಪಾತ್ರ ಬಹು ಮುಖ್ಯ, ಜಿಲ್ಲಾ ಮಟ್ಟದಲ್ಲಿ ವಿಕೋಪಗಳನ್ನು ಯಶಸ್ವಿಯಾಗಿ ನಿರ್ವಹಿಸಬೇಕಾದರೆ ಜಿಲ್ಲಾ ಮಟ್ಟದ ವಿಕೋಪ ನಿರ್ವಹಣಾ ಯೋಜನೆಯು ಅತ್ಯಗತ್ಯ. ಜಿಲ್ಲಾ ಮಟ್ಟದ ಯೋಜನೆಯನ್ನು […]