ಕಹಿ ಕ್ಷಣಗಳನ್ನು ನುಂಗಿಬಿಡೋಣ, ಖುಷಿಯ ಕ್ಷಣವನ್ನು ಚಾಕ್ಲೇಟ್ ನಂತೆ ಚಪ್ಪರಿಸೋಣ: ಗೌತಮಿ ಬರೆದ ಬರಹ

ಗೌತಮಿ ಕಾಮತ್ , ಬಿ.ಎ ಪತ್ರಿಕೋದ್ಯಮ ವಿಭಾಗ, ಎಂ.ಪಿ.ಎಂ.ಕಾಲೇಜು ಕಾರ್ಕಳ ಅದೃಷ್ಟ ಇದ್ದಾಗ ಮುಟ್ಟಿದ್ದೆಲ್ಲ ಚಿನ್ನ ಅಂತಾರೆ. ಆದರೆ ಶ್ರಮಪಡದೇ ಬಿತ್ತಿದ ಬೀಜ ಎಂದೂ ಅನ್ನ ಆಗುವುದಿಲ್ಲ. ನಾವು ಜೀವನದಲ್ಲಿ ಎಷ್ಟೇ ಸಾಧನೆ ಮಾಡಿ ಎತ್ತರಕ್ಕೆ ಬೆಳೆದರೂ ಆ ಅನ್ನವನ್ನು ತಿನ್ನಲು ತಲೆಬಾಗಲೇಬೇಕು. ಅದೇ ರೀತಿ ಜೀವನದ ಪಯಣದಲ್ಲಿ ಅನೇಕ ದಾರಿಗಳು ಸುಂದರವಾಗಿಯೇ ಕಾಣಬಹುದು, ಆದರೆ ನಾವು ನಮ್ಮ ಗುರಿಯ ಬಗ್ಗೆ ಯೋಚಿಸಬೇಕು. ಆ ಗುರಿ ಸುಂದರವಾಗಿದ್ದರೆ ಗುರಿ ಸಾಧಿಸುವ ಆ ದಾರಿಯನ್ನೂ ಸುಂದರಗೊಳಿಸೋದು ಹೇಗೆ ಅಂತ […]