ದಿನೇಶ್​ ಕಾರ್ತಿಕ್​ ಅವರಿಂದ ನಟರಾಜನ್​ ನಿರ್ಮಿಸಿದ ಕ್ರಿಕೆಟ್​ ಮೈದಾನ ಲೋಕಾರ್ಪಣೆ

ಸೇಲಂ (ತಮಿಳುನಾಡು): ಭಾರತ ತಂಡದಲ್ಲಿ ರ್ಯಾಕರ್​​​ ಸ್ಪೆಷಲಿಸ್ಟ್​ ಆಗಿರುವ ಮತ್ತು ಟಿ20 ಮಾದರಿಯ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರ ಟಿ ನಟರಾಜನ್​ ಅವರ ಕನಸು ನಿನ್ನೆ ಸಾಕಾರಗೊಂಡಿದೆ. ತಮ್ಮಂತೆ ಊರಿನ ಮಕ್ಕಳು ದೇಶಕ್ಕಾಗಿ ಆಡಬೇಕು ಎಂಬ ಉದ್ದೇಶದಿಂದ ಸ್ವಂತ ಖರ್ಚಿನಿಂದ ನಟರಾಜನ್​ ತಾವೇ ದುಡಿದು ಕ್ರಿಕೆಟ್​ ಕ್ರೀಡಾಂಗಣವನ್ನು ಮಾಡಿದ್ದರು. ನಿನ್ನೆ ಈ ಮೈದಾನ ಲೋಕಾರ್ಪಣೆಗೊಂಡಿದ್ದು, ಯುವ ಪ್ರತಿಭೆಗಳ ಅಭ್ಯಾಸಕ್ಕೆ ಅವಕಾಶ ಹೆಚ್ಚಿದಂತಾಗಿದೆ. ತಮಿಳುನಾಡಿನ ಕ್ರಿಕೆಟಿಗ ಟಿ ನಟರಾಜನ್​ ಅವರು ಸ್ವಂತ ಖರ್ಚಿನಿಂದ ತಾವೇ ದುಡಿದು ನಿರ್ಮಿಸಿದ […]